ಮಾಣಿಕ್ಯಧಾರಾದಲ್ಲಿ ಸ್ಪಚ್ಛತಾ ಕಾರ್ಯ


Team Udayavani, Oct 24, 2021, 2:05 PM IST

chikkamagalore news

ಚಿಕ್ಕಮಗಳೂರು: ಪ್ರವಾಸಿಗರು ಎಲ್ಲೆಂದರಲ್ಲಿಎಸೆದಿರುವ ಕಸ, ಅನುಪಯುಕ್ತ ಬಟ್ಟೆ, ಪ್ಲಾಸ್ಟಿಕ್‌ಗಳನ್ನು, ಮದ್ಯದ ಬಾಟಲಿಗಳನ್ನು ತೆಗೆದು ಸ್ವತ್ಛಗೊಳಿಸುವ ಮೂಲಕ ಅ ಧಿಕಾರಿಗಳು ಇತರರಿಗೆ ಮಾದರಿಯಾಗಿದ್ದಾರೆ.

ಶನಿವಾರ ಜಿಲ್ಲಾಡಳಿತ ಮತ್ತು ನಗರಸಭೆಯಿಂದಆಯೋಜಿಸಿದ್ದ ಐ.ಡಿ.ಪೀಠದ ಮಾಣಿಕ್ಯಧಾರಾಜಲಪಾತ ಸುತ್ತಮುತ್ತಲ ಪ್ರದೇಶ ಸ್ವತ್ಛತಾಕಾರ್ಯದಲ್ಲಿ ಉಪವಿಭಾಗಾ ಧಿಕಾರಿ ಡಾ|ಎಚ್‌.ಎಲ್‌.ನಾಗರಾಜ್‌, ನಗರಸಭೆ ಪೌರಾಯುಕ್ತಬಿ.ಸಿ.ಬಸವರಾಜ್‌, ತಹಶೀಲ್ದಾರ್‌ ಡಾ|ಕೆ.ಜೆ.ಕಾಂತರಾಜ್‌, ಮುತ್ತೋಡಿ ವಲಯ ಅರಣ್ಯಾಧಿಕಾರಿ ಕಿರಣ್‌ಕುಮಾರ್‌ ಹಾಗೂ ನಗರಸಭೆಸಿಬ್ಬಂದಿ, ಕಂದಾಯ ಇಲಾಖೆಯ ಅ ಧಿಕಾರಿಗಳುಸ್ವತ್ಛತಾ ಕಾರ್ಯ ನಡೆಸಿದರು.

ಉಪವಿಭಾಗಾ ಧಿಕಾರಿ ಡಾ|ಎಚ್‌.ಎಲ್‌.ನಾಗರಾಜ್‌ ಮಾತನಾಡಿ, ಗಿರಿಪ್ರದೇಶದಲ್ಲಿಸ್ವತ್ಛತೆ ಕಾಪಾಡುವಂತೆ ನಿರಂತರವಾಗಿ ಜಾಗೃತಿಮೂಡಿಸುತ್ತಿದ್ದರು ಪ್ರವಾಸಿಗರು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ.
ಮಾಣಿಕ್ಯಾಧಾರದಲ್ಲಿಸ್ನಾನ ಮಾಡುವ ಪ್ರವಾಸಿಗರು ಸ್ನಾನ ಮಾಡಿದಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಮೌಡ್ಯಪ್ರದರ್ಶಿಸುತ್ತಿದ್ದಾರೆ. ಕ್ಷೇತ್ರದ ಪಾವಿತ್ರÂತೆ ಉಳಿಸಲುಎಲ್ಲರೂ ಸಹರಿಸಬೇಕೆಂದು ತಿಳಿಸಿದರು.

ಪ್ರವಾಸಿಗರು ದಾರಿಯುದ್ದಕ್ಕೂ ಪ್ಲಾಸ್ಟಿಕ್‌,ಮದ್ಯದ ಬಾಟಲಿ ಎಲ್ಲೆಂದರಲ್ಲಿ ಎಸೆದುಅಗೌರವ ತೋರುತ್ತಿದ್ದಾರೆ. ಮುಂದಿನ ದಿನಗಳಲ್ಲಿಪ್ರವಾಸಿಗರು ಇದೇ ರೀತಿ ವರ್ತಿಸಿದರೆ ಜಿಲ್ಲೆಯನ್ನುಪ್ರವಾಸಿಗರು ಜಿಲ್ಲೆಯನ್ನು ಪ್ರವೇಶಿಸದಂತೆತಡೆಯುವ ದಿನಗಳು ಬಂದರೂ ಆಶ್ಚರ್ಯಪಡಬೇಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಧಿಕಾರಿ, ಪೊಲೀಸ್‌ ವರಿಷ್ಠಾ ಧಿಕಾರಿ,ಜಿಪಂ ಮುಖ್ಯಕಾರ್ಯನಿರ್ವಹಣಾ ಧಿಕಾರಿನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸ್ಥಳೀಯವಾಗಿಕಾರ್ಯನಿರ್ವಹಿಸುತ್ತಿರುವ ಗ್ರಾಮ ಅರಣ್ಯಸಮಿತಿ ಇಲ್ಲಿ ಸಂಗ್ರಹಿಸುವ ಹಣವನ್ನುವಿನಿಯೋಗಿಸಿ ಸ್ವತ್ಛತೆ ಕಾಪಾಡಿ ಕೊಳ್ಳುತ್ತಿಲ್ಲ ಎಂಬದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿಅವರಿಗೆ ಜಿಲ್ಲಾಡಳಿತ ಎಚ್ಚರಿಸುವ ಕೆಲಸ ಮಾಡಿದೆಎಂದು ತಿಳಿಸಿದರು.

ಪೌರಾಯುಕ್ತ ಬಸವರಾಜ್‌ ಮಾತನಾಡಿ,ಐ.ಡಿ. ಪೀಠ ಪ್ರದೇಶದಲ್ಲಿ ಹಲವು ಬಾರೀಸ್ವತ್ಛತಾ ಕಾರ್ಯಕೈಗೊಂಡಿದ್ದರೂ ಯಾವುದೇಬದಲಾವಣೆ ಕಂಡುಬಂದಿಲ್ಲ. ಸ್ಥಳೀಯ ಗ್ರಾಪಂ ಸಿಬ್ಬಂದಿಯು ಸೇರಿದಂತೆ ಸಾರ್ವಜನಿಕರು ಸ್ವತ್ಛತೆಯನ್ನು ನಿರ್ಲಕ್ಷಿಸುತ್ತಿರುವುದು ಬೇಸರದಸಂಗತಿ ಎಂದರು

.ಸ್ವತ್ಛತಾ ಕಾರ್ಯದಲ್ಲಿ ಜಿಲ್ಲಾ ಧಿಕಾರಿ ಕೆ.ಎಸ್‌.ರಮೇಶ್‌ ಸೇರಿದಂತೆ ಜಿಲ್ಲಾಡಳಿತ ಮತ್ತು ನಗರಸಭೆಸಿಬ್ಬಂದಿಗಳು ಪಾಲ್ಗೊಂಡಿದ್ದರು. ಅನುಪಯುಕ್ತತ್ಯಾಜ್ಯವನ್ನು ಸಂಗ್ರಹಿಸಿ ಸ್ವತ್ಛ ಗೊಳಿಸಲಾಯಿತು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.