ಪರ್ಯಾಯ ವ್ಯವಸ್ಥೆ ಪೂರ್ಣಗೊಳಿಸಿದ ನಂತರ ಪಾರ್ಕಿಂಗ್ ಶುಲ್ಕ
Team Udayavani, Oct 29, 2021, 1:08 PM IST
ಚಿಕ್ಕಮಗಳೂರು: ನಗರದ ಎಂ.ಜಿ.ರಸ್ತೆಯಲ್ಲಿ ಪರ್ಯಾಯ ವ್ಯವಸ್ಥೆಯನ್ನುಪೂರ್ಣಗೊಳಿಸಿದ ನಂತರವೇ ವಾಹನಗಳಪಾರ್ಕಿಂಗ್ ಶುಲ್ಕ ವಿ ಧಿಸಲಾಗುವುದು.ಈ ಸಂಬಂಧ ಇಲಾಖೆ ಅ ಧಿಕಾರಿಗಳಿಗೆಸೂಚಿಸಿರುವುದಾಗಿ ಶಾಸಕ ಸಿ.ಟಿ. ರವಿ ತಿಳಿಸಿದ್ದಾರೆ.
ಗುರುವಾರ ಈ ಸಂಬಂಧಪತ್ರಿಕಾ ಹೇಳಿಕೆ ನೀಡಿರುವ ಅವರು,ಎಂ.ಜಿ. ರಸ್ತೆ ಪಾರ್ಕಿಂಗ್ ಶುಲ್ಕ ವಿ ಧಿಸಲುಟೆಂಡರ್ ಪ್ರಕ್ರಿಯೆ ನಡೆದಿದ್ದು, ಟೆಂಡರ್ಅನುಷ್ಠಾನ ಮಾಡುವ ಮೊದಲು ಅಂಗಡಿಮಾಲೀಕರು, ಗ್ರಾಹಕರು, ಸಾರ್ವಜನಿಕರಿಗೆತೊಂದರೆಯಾಗದಂತೆ ಪರ್ಯಾಯವ್ಯವಸ್ಥೆ ನಂತರವೇ ಟೆಂಡರ್ ನಿಯಮಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.
ಎಂ.ಜಿ. ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಮತ್ತುಪಾರ್ಕಿಂಗ್ ವ್ಯವಸ್ಥೆ ಶಿಸ್ತುಬದ್ಧ ನಿಯಂತ್ರಣಕ್ಕಾಗಿಈ ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕದ ಬಗ್ಗೆ ಸಭೆಸಮಾಲೋಚನೆ ನಡೆಸಿ, ಈ ಹಿಂದಿನ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರಿಗೆ ಇಲಾಖೆ,ಪೊಲೀಸ್ ಇಲಾಖೆ ಅಧಿ ಕಾರಿಗಳ ಸಭೆ ನಡೆಸಿನಿರ್ಣಯ ಕೈಗೊಳ್ಳಲಾಗಿತ್ತು ಎಂದರು.
ಪಾರ್ಕಿಂಗ್ ಶುಲ್ಕ ಹೆಚ್ಚಳವಾಗಿದೆ ಹಾಗೂ ಪರ್ಯಾಯ ವ್ಯವಸ್ಥೆ ಬಗ್ಗೆಇಲ್ಲಿನ ನಿವಾಸಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಸಭೆ ನಡೆಸಿ ಚರ್ಚಿಸಿದ್ದು, ಈ ಸಂಬಂಧಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳಿಗೆಸೂಚಿಸಲಾಗಿದೆ ಎಂದರು.
ಬೇರೆ ಬೇರೆ ಜಿಲ್ಲೆಗಳಲ್ಲಿ ಪಾರ್ಕಿಂಗ್ಶುಲ್ಕ ವಿಧಿ ಸುತ್ತಿರುವುದರ ಆಧಾರದ ಮೇಲೆಪಾರ್ಕಿಂಗ್ ಶುಲ್ಕ ವಿ ಧಿಸುವ ಬಗ್ಗೆ ತೀರ್ಮಾನಕೈಗೊಂಡಿದ್ದು, ಟೆಂಡರ್ ಅನುಷ್ಠಾನಗೊಳಿಸುವಮುನ್ನ ಪರ್ಯಾಯ ವ್ಯವಸ್ಥೆ ಹಾಗೂ ಸೂಕ್ತರೂಪುರೇಷೆಗಳನ್ನು ಕಲ್ಪಿಸಲು ಆದ್ಯತೆ ನೀಡಿನಿಯಮಗಳನ್ನು ಅಳವಡಿಸಲಾಗುವುದುಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್