ದ್ವೇಷ ರಾಜಕಾರಣ ಬಹಳ ದಿನ ನಡೆಯಲ್ಲ: ಶೋಭಾ
Team Udayavani, Nov 3, 2021, 5:09 PM IST
ಚಿಕ್ಕಮಗಳೂರು: ದ್ವೇಷದ ರಾಜಕಾರಣ ಬಹಳ ದಿನ ನಡೆಯುವುದಿಲ್ಲಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿ ಮಂಗಳವಾರ ಸಿಂದಗಿ ಮತ್ತು ಹಾನಗಲ್ಲಉಪ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ ಅವರು, ಜನಪ್ರಬುದ್ಧರಾಗಿದ್ದಾರೆ. ನಮ್ಮ ನಡೆ-ನುಡಿಯನ್ನು ಅಳತೆ ಮಾಡುತ್ತಾರೆ.ಇನ್ನಾದರೂ ಜೆಡಿಎಸ್ನವರು ಜವಾಬ್ದಾರಿಯಿಂದ ಮಾತನಾಡಲಿ.ಮತದಾರರನ್ನು ಹಗುರವಾಗಿ ಟೇಕನ್ ಫಾರ್ ಗ್ರಾಂಟೆಂಡ್ ಮಾಡಿಕೊಳ್ಳಬಾರದು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಟೀಕೆ ಮಾಡಿದ್ದುಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ಯಾವುದೇ ಸಂಘಟನೆಯಹಿನ್ನೆಲೆ-ಮುನ್ನೆಲೆ ತಿಳಿದುಕೊಂಡು ಮಾತನಾಡಬೇಕು. ಓಟ್ಬ್ಯಾಂಕ್ ರಾಜಕಾರಣ, ಜಾತಿ, ಧರ್ಮದ ಓಲೈಕೆಗಾಗಿ ಆತುರವಾಗಿಮಾತನಾಡಿದರೆ ಏನಾಗುತ್ತದೆ ಎನ್ನುವುದಕ್ಕೆ ಚುನಾವಣಾ ಫಲಿತಾಂಶನಿದರ್ಶನ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ