ಗಂಧದ ಕಳ್ಳನ ಬಂಧನ
Team Udayavani, Sep 26, 2021, 12:06 PM IST
ಚಿಕ್ಕಮಗಳೂರು: ತಾಲೂಕಿನ ಕಾಮೇನಹಳ್ಳಿ ಅರಣ್ಯ ಪ್ರದೇಶದಲ್ಲಿ ರಾತ್ರಿ ಬಿಡುಬಿಟ್ಟುಶ್ರೀಗಂಧ ಮರಗಳನ್ನು ಕಡಿದು ಗಂಧ ತೆಗೆಯುವ ವೇಳೆ ಕಾರ್ಯಾಚರಣೆ ನಡೆಸಿದಅರಣ್ಯ ಇಲಾಖೆ ಸಿಬ್ಬಂದಿ ತಮಿಳುನಾಡು ಮೂಲದ ರಮೇಶ ಎಂಬಾತನನ್ನು ಬಂಧಿ ಸಿಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡು, ಆಂದ್ರಪ್ರದೇಶಮೂಲದ ಶ್ರೀಗಂಧ ಕಳ್ಳಸಾಗಣೆ ತಂಡ ಚುರ್ಚೆಗುಡ್ಡ, ಕಾಮೇನಹಳ್ಳಿ ಅರಣ್ಯಪ್ರದೇಶದಲ್ಲಿ ಶ್ರೀಗಂಧ ಮರಗಳನ್ನು ಕಡಿದು ಕಳ್ಳಸಾಗಣೆ ಮಾಡುತ್ತಿದ್ದರು. ಖಚಿತಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಶ್ರೀಗಂಧಕಳ್ಳನನ್ನು ಬಂಧಿಸಿದ್ದಾರೆ.
ಮೂರು ಜನ ಶ್ರೀಗಂಧ ಕಳ್ಳರು ತಪ್ಪಿಸಿಕೊಂಡಿದ್ದು, ಅವರಬಂಧನಕ್ಕೆ ಬಲೆ ಬೀಸಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿ ಕಾರಿಸ್ವಾತಿ, ಸಿಬ್ಬಂದಿ ವಸಂತ, ನಂದೀಶ್, ಸುನೀಲ್, ಮೊಹಮ್ಮದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ