ಮೋದಿಗೆ ಸಿದ್ದು ಸರ್ಟಿಫಿಕೇಟ್‌ ಬೇಕಿಲ್ಲ


Team Udayavani, Dec 9, 2021, 2:20 PM IST

chikkamagalore news

ಚಿಕ್ಕಮಗಳೂರು: ಇಡೀ ಪ್ರಪಂಚದದೃಷ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಅವರು ಅಗ್ರಗಣ್ಯ ಸ್ಥಾನದಲ್ಲಿದ್ದಾರೆ.ಹೀಗಿರುವಾಗ ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್‌ ನಮಗೆ ಬೇಕಾಗಿಲ್ಲ ಎಂದುಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಸಿ.ಟಿ.ರವಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು,ಮೋದಿ ಆಪ್ರಿಕಾ, ಆಸ್ಟ್ರೇಲಿಯಾ, ಅಮೆರಿಕಎಲ್ಲಿಗೇ ಹೋದರೂ ಮೋದಿ ಮೋದಿಎನ್ನುತ್ತಾರೆ. ಆದರೆ ದೇಶದ ಇತಿಹಾಸದಲ್ಲಿಇಂತಹ ಪ್ರಧಾನಿ ನೋಡಿರಲಿಲ್ಲ,ಅವರೊಬ್ಬ ಸುಳ್ಳುಗಾರ ಎಂದು ಮೋದಿವಿರುದ್ಧ ಬಾಯಿಗೆ ಬಂದಂತೆ ಹಲುಬುವಸಿದ್ಧರಾಮಯ್ಯ ಹೆಸರನ್ನು ಪಾಕಿಸ್ತಾನದಲ್ಲಿಯಾರಾದರೂ ಹೇಳಬಹುದು. ಇಂಗ್ಲೆಂಡ್‌ಅಧ್ಯಕ್ಷ ಬೋರಿಸ್‌ ಜಾನ್ಸನ್‌ “ಒನ್‌ಸನ್‌,ಒನ್‌ಗಿÅàಕ್‌, ಒನ್‌ವಲ್ಡ್‌ ಓನ್ಲಿ ಒನ್‌ಮೋದಿ’ ಎಂದು ಬಣ್ಣಿಸಿದ್ದಾರೆ.

ಇಸ್ರೇಲ್‌ ಅಧ್ಯಕ್ಷ “ನಮ್ಮದೇಶದಲ್ಲಿ ನನಗಿಂತ ಪಾಪ್ಯುಲರ್‌ಯಾರಾದರೂ ಇದ್ದರೇ ಅದುಮೋದಿ’ ಎಂದಿದ್ದಾರೆ. ದೇಶದಲ್ಲಿಎಲ್ಲಿ ಹೋದರೂ ಮೋದಿಮೋದಿ ಅಂತಾರೆ. ಕರ್ನಾಟಕದಾಟಿದರೆ ಸಿದ್ದರಾಮಯ್ಯ ಹೆಸರು ಯಾರೂಹೇಳಲ್ಲ. ರಾಹುಲ್‌ ಗಾಂ ಧಿ ಹೆಸರನ್ನೇಯಾರೂ ಹೇಳಲ್ಲ. ನಾನಿದ್ದಂತೆ ಉಳಿದವರುಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ.

ಅದಕ್ಕಾಗಿಯೇ ಅವರಿಗೆ ಎಲ್ಲರೂ ಹಾಗೇಕಾಣಾ¤ರೆ ಎಂದರು.ಬಿಜೆಪಿ ಜೆಡಿಎಸ್‌ನೊಂದಿಗೆ ಒಳಒಪ್ಪಂದಮಾಡಿಕೊಂಡಿದೆ ಎನ್ನುವ ಡಿ.ಕೆ.ಶಿವಕುಮಾರ್‌, ಅಂದು ನಿಮಗೆ ಜೆಡಿಎಸ್‌ಬೆಂಬಲ ಇಲ್ಲದಿದ್ದರೆ ನೀವು ಶಾಸಕರಾಗಲುಮತ್ತು ನಿಮ್ಮ ತಮ್ಮ ಸಂಸದರಾಗಲೂಆಗುತ್ತಿರಲಿಲ್ಲ,

ಬಿಜೆಪಿ ಅಲೆಯಲ್ಲಿನಿಮಗೆ ಜೆಡಿಎಸ್‌ ಬೆಂಬಲ ಇದ್ದಿದ್ದರಿಂದನೀವು ಶಾಸಕರಾಗಿ ಮತ್ತು ನಿಮ್ಮ ತಮ್ಮಸಂಸದರಾಗಲು ಸಾಧ್ಯವಾಯ್ತು. ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಎಂಸ್ಥಾನದಲ್ಲಿ ಕೂರಿಸಿ ಕಾಲೆಳೆದಿದ್ದು ಅವರೇ,ಕೈಗೆಟುಕದ ದ್ರಾಕ್ಷಿ ಹುಳಿ ಅನ್ನೋದುಕಾಂಗ್ರೆಸ್‌ಗೆ ಅನ್ವಯಿಸುತ್ತದೆ. ಒಪ್ಪಂದವೆಲ್ಲಾಕಾಂಗ್ರೆಸ್‌ಗೆ ಬಿಟ್ಟಿದ್ದು, ನಮ್ಮದುಜನರೊಂದಿಗೆ ಸಂಬಂಧ. ಜೆಡಿಎಸ್‌ ಎಲ್ಲಿಸ್ಪರ್ಧೆ ಮಾಡಿಲ್ಲ, ಅಲ್ಲಿ ಬೆಂಬಲ ಕೊಡುವಂತೆಯಡಿಯೂರಪ್ಪ ಅವರು ಜೆಡಿಎಸ್‌ಮುಖಂಡರನ್ನು ಕೇಳಿಕೊಂಡಿದ್ದಾರೆ.

ಅವರುಏನೂ ಹೇಳಿಲ್ಲ, ಮತದಾರರಿಗೆ ಯಾವುದುಒಳ್ಳೆಯದು ಯಾವುದು ಕೆಟ್ಟದ್ದು ಗೊತ್ತಿದೆ.ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ 20ಕ್ಷೇತ್ರದಲ್ಲಿ ಸ ರ್ಧೆ ಮಾಡಿದ್ದು, 11 ಅಥವಾಗರಿಷ್ಠ 16 ಸ್ಥಾನಗಳಲ್ಲಿ ಬಿಜೆಪಿ ಗೆಲುವುಸಾ ಧಿಸಲಿದೆ.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.