ಕಿರು ಉದ್ಯಾನವನ ನಿರ್ಮಾಣಕ್ಕೆ ಚಾಲನೆ
Team Udayavani, Dec 12, 2021, 3:59 PM IST
ಚಿಕ್ಕಮಗಳೂರು: ಮುಂದಿನ ಪೀಳಿಗೆಗೆಪರಿಸರ ಉಳಿಸುವ ನಿಟ್ಟಿನಲ್ಲಿವಿದ್ಯಾರ್ಥಿಗಳು ಈಗಿನಿಂದಲೇಗಿಡಮರಗಳನ್ನು ನೆಟ್ಟು ಬೆಳೆಸಲುಮುಂದಾಗಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಹೇಳಿದರು.
ಶುಕ್ರವಾರ ನಗರದ ಹೊರವಲಯದಹಿರೇಮಗಳೂರು ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ ಆವರಣದಲ್ಲಿ ಕಿರು ಉದ್ಯಾನವನ ನಿರ್ಮಾಣಕ್ಕೆ ಚಾಲನೆನೀಡಿ ಅವರು ಮಾತನಾಡಿದರು.ಆಧುನೀಕರಣಗೊಳ್ಳುವ ಭರದಲ್ಲಿಪರಿಸರ ನಾಶ ಮಾಡಿದ ಪರಿಣಾಮಇಂದು ಅತಿವೃಷ್ಠಿ, ಅನಾವೃಷ್ಠಿ, ಪ್ರಕೃತಿವಿಕೋಪಗಳು ಸಂಭವಿಸುತ್ತಿವೆ.
ಪರಿಸರನಾಶದಿಂದ ವಾಯು ಮಾಲಿನ್ಯಉಂಟಾಗುತ್ತಿದ್ದು ಉಸಿರಾಡಲು ಶುದ್ಧಆಮ್ಲಜನಕ ಇಲ್ಲದಂತಾಗಿದೆ ಎಂದುವಿಷಾ ದಿಸಿದರು.ಹಿರೇಮಗಳೂರು ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಎ.ಈ. ಅಶೋಕ್ ಮಾತನಾಡಿ, ಶಾಲೆಯಅಭಿವೃದ್ಧಿ ಮತ್ತು ಉದ್ಯಾನವನನಿರ್ಮಾಣಕ್ಕೆ ಸಹಕರಿಸಿದ ಶಾಲಾಸಮಿತಿ, ಗ್ರಾಮಸ್ಥರು ಹಾಗೂ ದಾನಿಗಳಿಗೆಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಕಿರು ಉದ್ಯಾನವನ ನಿರ್ಮಾಣದ ಹಿನ್ನೆಲೆಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.
ಜಿಲ್ಲಾಶಿಕ್ಷಣಾ ಧಿಕಾರಿ ರಂಗನಾಥಸ್ವಾಮಿ, ಕ್ಷೇತ್ರಸಮನ್ವಯಾ ಧಿಕಾರಿ ಜಯರಾಮ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಜಿಲ್ಲಾಧ್ಯಕ್ಷ ಪರಮೇಶ್ವರಪ್ಪ, ತಾಲೂಕುಅಧ್ಯಕ್ಷ ಕಿರಣ್ಕುಮಾರ್, ಶಿಕ್ಷಕರಾದಗೀತಾ, ವಾಣೇಶ್ವರಿ, ಸುಧಾ, ವಿಲ್ಮಾಗೊನ್ಸಾಲ್ವಿಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ