ಚುನಾವಣಾ ಫಲಿತಾಂಶಕ್ಕಾಗಿ ಕೌತುಕ
Team Udayavani, Dec 14, 2021, 6:42 PM IST
ಚಿಕ್ಕಮಗಳೂರು: ವಿಧಾನ ಪರಿಷತ್ಚುನಾವಣೆ ಸ್ಥಳೀಯ ಸಂಸ್ಥೆಗಳ 1ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶಮಂಗಳವಾರ ಹೊರಬೀಳಲಿದ್ದು,ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆಎಂಬ ಕುತೂಹಲಕ್ಕೆ ತೆರೆಬೀಳಲಿದೆ.
ಕಾಂಗ್ರೆಸ್ನ ಎ.ವಿ. ಗಾಯತ್ರಿಶಾಂತೇಗೌಡ, ಬಿಜೆಪಿಯ ಎಂ.ಕೆ.ಪ್ರಾಣೇಶ್,ಆಮ್ ಆದ್ಮಿಯ ಡಾ| ಸುಂದರ್ಗೌಡ,ಪಕ್ಷೇತರ ಅಭ್ಯರ್ಥಿಗಳಾಗಿ ಬಿ.ಟಿ.ಚಂದ್ರಶೇಖರ್, ಜೆ.ಐ .ರೇಣುಕುಮಾರ್ಚುನಾವಣಾ ಕಣದಲ್ಲಿದ್ದು 5 ಜನಸ್ಪರ್ಧಿಗಳಲ್ಲಿ ವಿಜಯಮಾಲೆ ಯಾರಕೊರಳಿಗೆ ಬೀಳಲಿದೆ ಎಂದು ತಿಳಿಯಲಿದೆ.
ಪರಿಷತ್ ಚುಣಾವಣೆ ಕಾಂಗ್ರೆಸ್ ಮತ್ತುಬಿಜೆಪಿ ನಡುವೆ ಜಿದ್ದಾಜಿದ್ದಿನ ಕಣವಾಗಿತ್ತು.ಎರಡೂ ಪಕ್ಷಗಳು ಈ ಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು,ಕಾಂಗ್ರೆಸ್ನವರು ಒಗ್ಗಟ್ಟು ಪ್ರದರ್ಶಿಸಿದರು.ಬಿಜೆಪಿ ಚುನಾವಣೆ ರಣತಂತ್ರಗಳನ್ನುಹೆಣೆದು ಈ ಚುನಾವಣೆಯಲ್ಲಿ ಎದುರಿಸಿದ್ದು,ಜಿದ್ದಾಜಿದ್ದಿನ ಕಣದಲ್ಲಿ ಫಲಿತಾಂಶದ ಮೇಲೆಎಲ್ಲರ ಕಣ್ಣು ನೆಟ್ಟಿತ್ತು.ಈ ಚುನಾವಣೆ ಕಾಂಗ್ರೆಸ್ಗೆ ಜಿಲ್ಲೆಯಲ್ಲಿಭದ್ರ ಬುನಾದಿ ಕಂಡುಕೊಳ್ಳಲು ಮತ್ತುಮುಂದಿನ ಚುನಾವಣೆಗೆ ವೇದಿಕೆಯಾಗಲಿದೆ.
ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿಅ ಧಿಕಾರದಲ್ಲಿದ್ದು, ಇದು ಪ್ರತಿಷ್ಠೆಯಚುನಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿಚುನಾವಣೆ ರಂಗು ಪಡೆದುಕೊಂಡಿತ್ತು. ಸದ್ಯಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿಅಡಗಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯಹೊರಬೀಳಲಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ