ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಲಿ
Team Udayavani, Sep 28, 2021, 2:26 PM IST
ಚಿಕ್ಕಮಗಳೂರು: ಸರ್ಕಾರದ ಯೋಜನೆಗಳನ್ನುಅರ್ಹ ಫಲಾನುಭವಿಗಳನ್ನು ಗುರುತಿಸಿನೀಡಬೇಕು ಎಂದು ಚಿಕ್ಕಮಗಳೂರು ತಾಪಂಆಡಳಿತಾಧಿ ಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ ವಿ. ನಾಗರಾಜ್ ತಿಳಿಸಿದರು.
ಸೋಮವಾರ ನಗರದ ತಾಪಂನಲ್ಲಿ ನಡೆದಸಾಮಾನ್ಯ ಸಭೆಯ ಅಧ್ಯ ಕ್ಷತೆ ವಹಿಸಿ ಅವರುಮಾತನಾಡಿದರು.2021-22ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಲ್ಲಿ ಆರೋಗ್ಯ, ಶಿಕ್ಷಣ,ಕುಡಿಯುವ ನೀರು ಸೇರಿದಂತೆ ಇತರೆ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ತಿಳಿಸಿದ ಅವರು, ತಾಪಂನಿಂದ ಬಿಡುಗಡೆಯಾಗುವಅನುದಾನದಲ್ಲಿ ಸರ್ಕಾರ ನಿಗ ದಿ ಮಾಡಿರುವಪರಿಶಿಷ್ಟ ಜಾತಿಗೆ ಶೇ.5ರಷ್ಟು ಮೀಸಲಿಡಬೇಕು ಎಂದರು.
ತಾಲೂಕಿನಲ್ಲಿರುವ ಅಂಗನವಾಡಿಕಟ್ಟಡ, ಶಾಲಾ ದುರಸ್ತಿ, ಆರೋಗ್ಯಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಅಲ್ಲದೆ ರಸ್ತೆಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆಕ್ರಿಯಾ ಯೋಜನೆಯಲ್ಲಿ ಮೀಸಲಿಟ್ಟಿರುವಹಣವನ್ನು ಅದೇ ಯೋಜನೆಗೆ ಖರ್ಚುಮಾಡಬೇಕೆಂದು ತಿಳಿಸಿದರು.
ಮೀಸಲಿಟ್ಟ ಯೋಜನೆಯ ಕಾಮಗಾರಿಗಳು ಯಾವುದೇ ಕಾರಣಕ್ಕೂ ಬದಲಾವಣೆಗೆಅವಕಾಶವಿಲ್ಲದಂತೆ ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿ ಕಾರಿಗಳು ಗಮನ ಹರಿಸಬೇಕು.ತಾಲೂಕು ಮಟ್ಟದ ವಿವಿಧ ಇಲಾಖೆಗಳು ತಮ್ಮಕಚೇರಿಗಳಲ್ಲಿ ಸಾಮಾಜಿಕ ನ್ಯಾಯ ಸಿಗುವಹಾಗೂ ಗ್ರಾಮಗಳನ್ನು ಅಭಿವೃದ್ಧಿಗೊಳಿಸಲುಅಧಿ ಕಾರಿಗಳು ಮುಂದಾಗಬೇಕು ಹಾಗೂಎಲ್ಲಾ ಯೋಜನೆಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಎಚ್.ಕೆ. ತಾರಾನಾಥ್, ಲೆಕ್ಕಾ ಧಿಕಾರಿಸುರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ