ಬಿಕೋ ಎಂದ ಪ್ರವಾಸಿ ತಾಣಗಳು
Team Udayavani, Jan 9, 2022, 5:13 PM IST
ಚಿಕ್ಕಮಗಳೂರು: ಕೋವಿಡ್ ಸೋಂಕು ಹರಡುವುದನ್ನುನಿಯಂತ್ರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ವೀಕೆಂಡ್ಕರ್ಫ್ಯೂ ವಿಧಿ ಸಿದ್ದು, ಪ್ರವಾಸೋದ್ಯಮಕ್ಕೆ ನಿರ್ಬಂಧವಿ ಧಿಸಿದ್ದರಿಂದ ನಿತ್ಯ ಪ್ರವಾಸಿಗರಿಂದ ಗಿಜುಗುಡುತ್ತಿದ್ದ ಪ್ರವಾಸಿತಾಣಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿ ದ್ದವು.
ಜಿಲ್ಲೆಯ ಮುಳ್ಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯಬಾಬಾಬುಡನ್ಸ್ವಾಮಿ ದರ್ಗಾ, ಅತ್ತಿಗುಂಡಿ,ಮಾಣಿಕ್ಯಧಾರಾ, ಕುದುರೆಮುಖ, ಕೆಮ್ಮಣ್ಣುಗುಂಡಿಸೇರಿದಂತೆ ಇತರೆ ಪ್ರವಾಸಿ ತಾಣಗಳು ಉಳಿದ ದಿನಗಳಲ್ಲಿಪ್ರವಾಸಿಗರಿಂದ ತುಂಬಿರುತ್ತಿದ್ದವು. ಇಲ್ಲಿನ ಪ್ರಕೃತಿಸೌಂದರ್ಯವನ್ನು ಸವಿದು ಜನ ತೆರಳುತ್ತಿದ್ದರು. ಜಿಲ್ಲೆಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಪ್ರವಾಸಿಗರದಂಡೇ ಹರಿದು ಬರುತ್ತಿತ್ತು.
ಪ್ರವಾಸಿ ತಾಣಗಳುಸೇರಿದಂತೆ ಚಿಕ್ಕಮಗಳೂರು ನಗರ ಹಾಗೂ ಹೋಮ್ ಸ್ಟೇ,ರೆಸಾಲ್ಟ್ì ಮತ್ತು ಲಾಡ್ಜ್ಗಳಲ್ಲಿ ಪ್ರವಾಸಿಗರ ದಂಡೇಇರುತ್ತಿತ್ತು. ವ್ಯಾಪಾರ- ವಹಿವಾಟು ಗರಿಗೆದರಿರುತ್ತಿತ್ತು.ಆದರೆ, ಈ ವಾರ ಕೋವಿಡ್ ನಿಯಂತ್ರಣಕ್ಕಾಗಿವೀಕೆಂಡ್ ಕರ್ಫ್ಯೂ ವಿ ಧಿಸಿದ್ದರಿಂದ ನಿತ್ಯ ಪ್ರವಾಸಿಗರಿಂದಗಿಜುಗುಡುತ್ತಿದ್ದ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೇಕಳೆಕುಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ