ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವೃದ್ಧ ಸಾವು
Team Udayavani, Sep 28, 2021, 5:44 PM IST
ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಮಂಗಳವಾರ ಬಸ್ ನಿಲ್ದಾಣದಲ್ಲಿ ಬಿಕ್ಷೆ ಬೇಡುತ್ತಿದ್ದ ವೃದ್ಧರೊಬ್ಬರು ಮದ್ಯಾಹ್ನದ ವೇಳೆಗೆ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದು ಸ್ಥಳಿಯರು ಗಮನಿಸಿ 112 ಗೆ ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಪಾಂಡವಪುರ: ಬಿಜೆಪಿ ಸೇರ್ಪಡೆಯಾದ ಸಮಾಜ ಸೇವಕ ಡಾ.ಎನ್.ಎಸ್.ಇಂದ್ರೇಶ್.
ಸ್ಥಳಕ್ಕೆ ಪೋಲಿಸರು ಹಾಗೂ ವಿಪತ್ತು ನಿರ್ವಹಣಾ ಬಣಕಲ್ ಘಟಕದ ಸದಸ್ಯರು ಭೇಟಿ ನೀಡಿದರು. ಈ ಬಗ್ಗೆ ಬಣಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ