ಚಾರ್ಮಾಡಿ ಘಾಟ್ ನ ಮಲಯಮಾರುತ ಸಮೀಪ ಬೈಕ್ ಅಪಘಾತ
Team Udayavani, Sep 28, 2021, 6:03 PM IST
ಚಿಕ್ಕಮಗಳೂರು:ಇಲ್ಲಿನ ಚಾರ್ಮಾಡಿ ಘಾಟ್ ನ ಮಲೆಯ ಮಾರುತ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ:ಆಟೋರಿಕ್ಷಾ ಬಾಡಿಗೆ ವಿಚಾರ ಕೊಲೆಯಲ್ಲಿ ಅಂತ್ಯ
ಮಲ್ಪೆ ಮೂಲದ ನಂದನ್ ಎಂಬುವವರು ಗೆಳೆಯನೊಂದಿಗೆ ದೇವರಮನೆಗೆ ಬಂದು ಹಿಂದಿರುಗುವ ವೇಳೆ ಅಪಘಾತ ನಡೆದಿದೆ. ನಂದನ್ ಅವರು ಗಂಭೀರವಾಗಿ ಗಾಯಗೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ