ಪ್ರಧಾನಿ ಮೋದಿಯದ್ದು ಅಭಿವೃದ್ಧಿ ಪರ್ವ
Team Udayavani, Jun 15, 2022, 4:50 PM IST
ಚಿಕ್ಕಮಗಳೂರು: ನರೇಂದ್ರ ಮೋದಿ ಅವರುಪ್ರಧಾನಿಯಾದ ಬಳಿಕ ದೇಶದಲ್ಲಿ ಆಡ ಳಿತ ಸುಧಾರಣೆಪರ್ವ, ಅಭಿವೃದ್ಧಿ ಪರ್ವ ಹಾಗೂ ಅಂತ್ಯೋದಯಯುಗ ಆರಂಭವಾಗಿದೆ ಎಂದು ಶಾಸಕ ಸಿ.ಟಿ.ರವಿಅವರು ಬಣ್ಣಿಸಿದರು.
ಮಂಗಳವಾರ ನಗರದ ಬೋಳರಾಮೇಶ್ವರದೇವಸ್ಥಾನ ಆವರಣ ಗಣಪತಿ ಪೆಂಡಾಲ್ನಲ್ಲಿ ಬಿಜೆಪಿಪಂಡಿತ್ ದೀನದಯಾಳ್ ಉಪಾಧ್ಯಾಯ ಮಹಾಶಕ್ತಿಕೇಂದ್ರದಿಂದ ಹಮ್ಮಿಕೊಂಡಿದ್ದ ಸುಶಾಸನ ಮತ್ತುಬಡವರ ಕಲ್ಯಾಣ ಕೇಂದ್ರ ಮತ್ತು ರಾಜ್ಯ ಸರ್ಕಾರದಫಲಾನುಭವಿಯೊಂದಿಗೆ ಸಂವಾದ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.
ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿನ ಸಾಧನೆ ಮತ್ತು ಸವಾಲುಗಳನ್ನು ಈಕಾರ್ಯಕ್ರಮದ ಮೂಲಕ ಜನತೆಯ ಮುಂದಿಡುವಕೆಲಸ ಮಾಡಲಾಗುತ್ತಿದೆ. 350ಕ್ಕೂ ಹೆಚ್ಚುಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ನೀಡಿದ್ದು,ಈ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಿಳಿಸಿಕೊಡುವಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕುಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು