ಕಾನೂನು ಪ್ರಕಾರವೇ ಕಾರ್ಯ ನಿರ್ವಹಿಸಿ
Team Udayavani, Jun 25, 2022, 5:43 PM IST
ಚಿಕ್ಕಮಗಳೂರು: ಪೊಲೀಸ್ ಸಿಬ್ಬಂದಿಪೂರ್ವಾಗ್ರಹ ಪೀಡಿತವಾಗಿ ಕಾರ್ಯನಿರ್ವಹಿಸದೆ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಎಡಿಜಿಪಿ ಅಲೋಕ್ಕುಮಾರ್ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಕುಂದು ಕೊರತೆಗಳನ್ನು ಆಲಿಸಿ ನಂತರ ಅವರುಮಾತನಾಡಿದರು.
ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿ ಕಾನೂನುಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.ಅಹಿತಕರ ಘಟನೆಗಳು ಕಂಡು ಬಂದಲ್ಲಿಸಾರ್ವಜನಿಕರು ಪೊಲೀಸ್ ಇಲಾಖೆ ಗಮನಕ್ಕೆತರಬೇಕು. ಯಾವುದೇ ಕಾರಣಕ್ಕೂ ಕಾನೂನುಕೈಗೆತ್ತಿಕೊಳ್ಳಬಾರದು ಎಂದು ಮನವಿಮಾಡಿದರು.
ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷಕೆ.ಟಿ. ರಾಧಾಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿದಲಿತ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕೌಂಟರ್ ಪ್ರಕರಣ ದಾಖಲಾಗುತ್ತಿದೆ.ಇದು ಅತ್ಯಂತ ಬೇಸರದ ಸಂಗತಿ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ