ಉದಯವಾಣಿ ವರದಿ ಪರಿಣಾಮ: ವಾಟೇಗನಹಳ್ಳಿ ರಸ್ತೆ ದುರಸ್ತಿ ಕಾರ್ಯ ಆರಂಭ
Team Udayavani, Oct 1, 2021, 1:16 PM IST
ಚಿಕ್ಕಮಗಳೂರು: ಹಾಂದಿ ಗ್ರಾಮದಿಂದ ವಾಟೇಗನಹಳ್ಳಿ ಮೂಲಕ ಹಾದುಹೋಗುವ ಬಸ್ಕಲ್ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿ ವಾಹನಗಳ ಸಂಚಾರ ದುಸ್ತರವಾಗಿದೆ. ವಾಹನಗಳು ಮಗುಚಿ ಬೀಳುವಷ್ಟು ಹೊಂಡಗಳಿಂದ ಕೂಡಿದ ವಾಟೇಗನಹಳ್ಳಿ ರಸ್ತೆ ಎನ್ನುವ ಕುರಿತಾಗಿ ಸೆ.29ರಂದು ಉದಯವಾಣಿ ವೆಬ್ ಸೈಟ್ ನಲ್ಲಿ ವಿಶೇಷ ವರದಿಯಾಗಿದ್ದ ಪರಿಣಾಮ ಎಚ್ಚೆತ್ತಿರುವ ಅಧಿಕಾರಿಗಳು ದುರಸ್ತಿ ಕಾರ್ಯ ಆರಂಭಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಿಂದ ಅಂದಾಜು 4 ಲಕ್ಷ ವೆಚ್ಚದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚನೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಚಿಕ್ಕಮಗಳೂರು ತಾಲೂಕು ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಾಂದಿ-ವಾಟೇಗನಹಳ್ಳಿ ಮೂಲಕ ಹಾದು ಹೋಗುವ ಸುಮಾರು 5 ಕಿ.ಮೀ.ಯಷ್ಟು ರಸ್ತೆ ಸಂಪೂರ್ಣ ಹದಗೆಟ್ಟಿತ್ತು. ಇದರಿಂದ 20ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಸಂಚಾರಕ್ಕೆ ತೀವ್ರ ಅನಾನುಕೂಲ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ