ಮಕ್ಕಳಲ್ಲಿ ದೇಶಭಕ್ತಿ ಭಾವನೆ ಹೆಚ್ಚಿಸಿ: ರಂಭಾಪುರಿ ಶ್ರೀ
ಶ್ರೀ ರಂಭಾಪುರಿ ಪೀಠದ ಶ್ರೀ ರುದ್ರಮುನೀಶ್ವರ ವಸತಿ ಪ್ರೌಢಶಾಲೆ ಆವರಣದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು 72ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು
Team Udayavani, Jan 27, 2021, 5:53 PM IST
ಬಾಳೆಹೊನ್ನೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ಭಾರತವು ಸರ್ವಜನಾಂಗದ ತೋಟವಾಗಿದ್ದು, ಸಮಾನವಾಗಿ ಬಾಳಲು ಸಂವಿಧಾನದಲ್ಲಿ
ಅವಕಾಶ ಮಾಡಿಕೊಟ್ಟಿದೆ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದರು.
ಶ್ರೀ ರಂಭಾಪುರಿ ಪೀಠದ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಶ್ರೀ ರುದ್ರಮುನೀಶ್ವರ ವಸತಿ ಪ್ರೌಢಶಾಲೆ ಆವರಣದಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ದೇಶದಲ್ಲಿ ಅವರವರ ಧರ್ಮಕ್ಕೆ ಅನುಗುಣವಾಗಿ ಧರ್ಮವನ್ನು ಪಾಲನೆ ಮಾಡಲು ಅವಕಾಶವಿದೆ. ಸಂವಿದಾನವು ಮೂಲಭೂತ ಹಕ್ಕುಗಳನ್ನು ನೀಡಿದ್ದು ಎಲ್ಲರೂ ಸಂವಿದಾನವನ್ನು ಗೌರವಿಸಬೇಕೆಂದು ಕರೆ ನೀಡಿದರು. ತಾಪಂ ಉಪಾಧ್ಯಕ್ಷ ಹೊಳೆಬಾಗಿಲು ಮಂಜು, ಬಿ.ಕಣಬೂರು ಗ್ರಾಪಂ ನೂತನ ಸದಸ್ಯರಾದ ಎಂ.ಜೆ. ಮಹೇಶಾಚಾರ್, ಜಗದೀಶ್ಚಂದ್ರ, ಕೋಕಿಲಾ, ಪ್ರೌಡಶಾಲೆ ಮುಖ್ಯ ಶಿಕ್ಷಕ ಸದಾನಂದ, ದೈಹಿಕ ಶಿಕ್ಷಕ ಕಟ್ಟೇಗೌಡ, ಕುಲಕರ್ಣಿ, ರಮೇಶ್, ದಾರುಕಶಾಸ್ತ್ರಿ ಮತ್ತಿತರರು ಇದ್ದರು.
ಓದಿ : ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ