ಸರ್ಕಾರಕ್ಕೆ ತಟ್ಟಲಿದೆ ರೈತರ ಶಾಪ: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಶೃಂಗೇರಿ ಶಾರದಾಂಬಾ ದೇವಾಲಯಕ್ಕೆ ಭೇಟಿ ನೀಡಿದರು
Team Udayavani, Jan 27, 2021, 6:19 PM IST
ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಂತ್ಯದ ದಿನ ಹತ್ತಿರ ಬರುತ್ತಿದೆ. ಈ ಸರ್ಕಾರ ರೈತ ವಿರೋಧಿ ಎನ್ನಲು ದೆಹಲಿಯಲ್ಲಿ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯವೇ ಸಾಕ್ಷಿಯಾಗಿದ್ದು, ರೈತರ ಶಾಪ ತಟ್ಟಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳವಾರ ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕೆಂಪೇಗೌಡರು ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ. ರಾಜಧಾನಿಯಲ್ಲಿ ಐಷಾರಾಮಿ ಕಾರುಗಳು ಮಾತ್ರ ಓಡಾಡಬೇಕಾ? ರೈತರಿಲ್ಲದೆ ಬೆಂಗಳೂರಿನವರಿಗೆ ಊಟ ಸಿಗುತ್ತಾ? ರೈತರ ಮಕ್ಕಳೆಂದು ಶಾಲು ಹಾಕಿಹೊಂಡು ಅ ಧಿಕಾರ ನಡೆಸುವವರು ರೈತರ ಟ್ರ್ಯಾಕ್ಟರ್ ಯಾಕೆ ಬಿಡುವುದಿಲ್ಲ. ಕೇಂದ್ರ ಮತ್ತು
ರಾಜ್ಯ ಸರ್ಕಾರದ ವೈಫಲ್ಯಗಳನ್ನು ವಿಪಕ್ಷಗಳು ಮತ್ತು ವಿವಿಧ ಸಂಘಟನೆಯವರು ಪ್ರಶ್ನೆ ಮಾಡುತ್ತಿದ್ದಾರೆ. ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗ ಅಂದಿನ ಸರ್ಕಾರವನ್ನು ಪ್ರಶ್ನಿಸಿರಲಿಲ್ಲವೇ ಎಂದರು.
ಓದಿ : ಅಲೌಕಿಕ ಮಾರ್ಗದ ಬೆಳಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ