ವಲಸೆ ಹಕ್ಕಿಗಳ ಕಲರವ ಇಳಿಮುಖ


Team Udayavani, May 14, 2021, 9:39 PM IST

14-18

ಚಿಕ್ಕಮಗಳೂರು: ಜಿಲ್ಲಾದ್ಯಂತ ವಲಸೆ ಹಕ್ಕಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಮುಖವಾಗಿದೆ ಎಂದು ವೈಲ್ಡ್‌ ಕ್ಯಾಟ್‌-ಸಿ ಹಾಗೂ ಭದ್ರಾ ವನ್ಯಜೀವಿ ಸಂರಕ್ಷಣಾ ತಂಡದ ಸದಸ್ಯ ಡಿ.ವಿ. ಗಿರೀಶ್‌ ತಿಳಿಸಿದ್ದಾರೆ.

2020-21ರಲ್ಲಿ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಿಂದ ಫೆಬ್ರವರಿ ಮತ್ತು ಮಾರ್ಚ್‌ ತಿಂಗಳವರೆಗೆ ಪಕ್ಷಿ ವೀಕ್ಷಕರು ನಡೆಸಿದ ವೀಕ್ಷಣೆ ಹಾಗೂ ದಾಖಲಾತಿಯಿಂದ ಈ ಮಾಹಿತಿ ತಿಳಿದು ಬಂದಿದೆ ಎಂದು ತಿಳಿಸಿರುವ ಅವರು, ಮಧ್ಯ ಏಷ್ಯಾ, ಹಿಮಾಲಯದಿಂದ ಚಿಕ್ಕಮಗಳೂರು ತಾಲೂಕಿನ ಕೋಟೆ, ಬಸವನಹಳ್ಳಿ, ಮಾಗಡಿ, ಅಂಬಳೆ, ಹಿರೇಮಗಳೂರು ಹೆಜ್ಜಿಗೇನಹಳ್ಳಿ ಸೇರಿದಂತೆ ವಿವಿಧ ಕೆರೆಗಳಿಗೆ ಬರುತ್ತಿದ್ದ ಜಾಲಪಾದದ ಹಕ್ಕಿಗಳು ಹಾಗೂ ಕೆರೆಯಂಚಿನಲ್ಲಿ ಓಡಾಡುವ, ಕೆರೆಯ ಸುತ್ತಲ ಮರಗಿಡ, ಪೊದೆಗಳಲ್ಲಿ ಕಾಣ ಸಿಗುತ್ತಿದ್ದ ಹಕ್ಕಿಗಳ ಎಣಿಕೆಯಲ್ಲಿ ವಲಸೆ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಹಲವು ಪ್ರಬೇಧದ ಹಕ್ಕಿಗಳು ಚಳಿಗಾಲದಲ್ಲಿ ತಮ್ಮ ಮೂಲ ನೆಲೆಯಿಂದ ಸಾವಿರಾರು ಮೈಲು ದೂರದ ಪ್ರದೇಶಗಳಿಗೆ ವಲಸೆ ಹೋಗಿ, ಸಂತಾನ ಬೆಳೆಸಿಕೊಂಡು ಹಿಂತಿರುಗುತ್ತವೆ. ಇವುಗಳಲ್ಲಿ ನೀರುಹಕ್ಕಿಗಳದೇ ಸಿಂಹಪಾಲು. ಕರೆಯ ಸಮೀಪದ ಮರಗಳಲ್ಲಿ ತಮ್ಮ ಸಂತಾನ ಬೆಳೆಸಲು ಸಿದ್ಧತೆ ನಡೆಸಿ, ಕೆರೆಗಳಲ್ಲಿ ಒಟ್ಟಾಗಿ ಆಹಾರದ ಬೇಟೆ ನಡೆಸುತ್ತಾ 2ರಿಂದ 3 ಅಥವಾ 4 ತಿಂಗಳ ಕಾಲ ವಾಸ ಮಾಡಿ ಹಿಂತಿರುಗುತ್ತವೆ. ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ನಿರತರಾಗಿರುವ ವೈಲ್ಡ್‌ ಕ್ಯಾಟ್‌-ಸಿ ಹಾಗೂ ಭದ್ರಾ ವನ್ಯಜೀವಿ ಸಂರಕ್ಷಣಾ ತಂಡದ ಸದಸ್ಯರು 2020ರ ಸೆಪ್ಪೆಂಬರ್‌ನಿಂದ 2021ರ ಫೆಬ್ರವರಿವರೆಗೆ ಪಕ್ಷಿವೀಕ್ಷಣೆ ಹಾಗೂ ಎಣಿಕೆ ಕಾರ್ಯಕ್ರಮದಲ್ಲಿ 273 ವಿವಿಧ ಪ್ರಭೇದಗಳ ಹಕ್ಕಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

44 ಮಂದಿ ಆಸಕ್ತ ಪಕ್ಷಿ ವೀಕ್ಷಕರು ಈ ಕಾರ್ಯಕ್ರಮದಲ್ಲಿ ವನ್ಯಜೀವಿ ತಜ್ಞ ಡಿ.ವಿ. ಗಿರೀಶ್‌ ನೇತೃತ್ವದಲ್ಲಿ ಈ ವೀಕ್ಷಣೆ ಹಾಗೂ ಎಣಿಕೆ ಕಾರ್ಯಕ್ರಮ ಕೈಗೊಂಡಿದ್ದು ಹಿಂದಿನ ವರ್ಷಗಳಲ್ಲಿ ವಲಸೆ ಬಂದ ಹಕ್ಕಿಗಳ ಸಂಖ್ಯೆಗೆ ಹೋಲಿಸಿದರೆ ಈ ವರ್ಷ ಬಂದು ಕೆರೆಗಿಳಿದ, ಕೆರೆಯ ಸುತ್ತಲಲ್ಲಿ ಓಡಾಡುತ್ತಿದ್ದ ಈ ರೆಕ್ಕೆಯ ದ್ವಿಪಾದಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಹಕ್ಕಿವೀಕ್ಷಣೆ ಹಾಗೂ ಎಣಿಕೆಯಲ್ಲಿ ಡಿ.ವಿ.ಗಿರೀಶ್‌ ನೇತೃತ್ವದಲ್ಲಿ ಶ್ರೀದೇವ್‌ ಹುಲಿಕೆರೆ, ಮನೀಶ್‌, ಗಿರಿಜಾಶಂಕರ್‌, ಚೇತನ್‌, ಸುಸ್ಮಿತಾ, ಸನ್ನಿಧಿ , ಜಿ.ಸಿ. ಘನಶ್ಯಾಮ್‌, ಚಂದನ, ಮನಸ್ವಿ, ಸ್ನೇಹನಾ, ತೇಜಸ್ವಿ, ರಮ್ಯಾ, ಝಬ್ಬಿಉಲ್ಲಾ, ಡಾ| ಸುಹಾಸ್‌, ಡಾ| ಸೂರ್ಯ, ಕೀರ್ತಿಕುಮಾರ್‌ ಸೇರಿದಂತೆ 44 ಮಂದಿ ಪಾಲ್ಗೊಂಡಿದ್ದರು ಎಂದು ತಿಳಿಸಿದರು.

ಟಾಪ್ ನ್ಯೂಸ್

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.