ಬೇಡಿಕೆ ಈಡೇರಿಕೆಗೆ ಕಾಫಿ ಬೆಳೆಗಾರರ ಒತ್ತಾಯ

ಆಲ್ದೂರು ಕಾಫಿ ಬೆಳೆಗಾರರ ಸಂಘದಿಂದ ಧರಣಿ

Team Udayavani, Jan 29, 2021, 6:04 PM IST

29-31

ಚಿಕ್ಕಮಗಳೂರು: ಕಾಫಿ ಬೆಳೆಗಾರರ·ಬ್ಯಾಂಕ್‌ ಸಾಲಮನ್ನಾ ಮಾಡಬೇಕು.·ಕಡಿಮೆ ಬಡ್ಡಿಗೆ ಸಾಲ ನೀಡಬೇಕು ಮತ್ತುಕಾಫಿ ಮಂಡಳಿ ವಿಸ್ತರಣಾ ಕಚೇರಿಗಳನ್ನುರದ್ದುಪಡಿಸಬಾರದು ಎಂದು ಒತ್ತಾಯಿಸಿಆಲ್ದೂರು ಕಾಫಿ ಬೆಳೆಗಾರರ ಸಂಘದಿಂದನಗರದಲ್ಲಿ ಧರಣಿ ನಡೆಸಿದರು.

ಗುರುವಾರ ನಗರದ ಗಾಂ ಧಿ ಪಾರ್ಕ್‌ಆವರಣದಲ್ಲಿ ಸಮಾವೇಶಗೊಂಡಕಾಫಿ ಬೆಳೆಗಾರರು, ಸಂಘದ ಪದಾ ಧಿಕಾರಿಗಳು ಧರಣಿ ನಡೆಸಿದರು. ನಂತರಮಾತನಾಡಿದ ಬೆಳೆಗಾರರು ಅತೀವೃಷ್ಟಿ,ಅನಾವೃಷ್ಟಿ, ಅಕಾಲಿಕ ಮಳೆ, ಬೆ·ಲೆಕುಸಿತದಪರಿಣಾಮ ಕಾಫಿ ಬೆಳೆಗಾರರು ಕಷ್ಟಕ್ಕೆಸಿಲುಕಿದ್ದು ಬ್ಯಾಂಕ್‌ ಸಾಲ ಮರುಪಾವತಿಮಾಡಲು ಸಾಧ್ಯವಾಗುತ್ತಿಲ್ಲ. ಕೇಂದ್ರಮತ್ತು ರಾಜ್ಯ ಸರ್ಕಾರ ನೆರವಿಗೆ ಬರಬೇಕುಆಗ್ರಹಿಸಿದರು.
ಕಾಫಿ ಬೆಳೆಯುವ ಜಿಲ್ಲೆಗಳಲ್ಲಿ ಕಳೆದನಾಲ್ಕು ವರ್ಷಗಳಿಂದ ಹವಾಮಾನವೈಪರೀತ್ಯ, ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕಮಳೆಯಿಂದ ಕಾಫಿ ಬೆಳೆ ಸಂಪೂರ್ಣನಾಶವಾಗಿದೆ. ತೋಟ ನಿರ್ವಹಣೆಸಾಧ್ಯವಾಗುತ್ತಿಲ್ಲ. ಬೆಲೆಕುಸಿತ, ರೋಗಬಾಧೆ,ಕಾರ್ಮಿಕರ ಸಮಸ್ಯೆ ಸೇರಿದಂತೆ ಹತ್ತುಹಲವು ಸಮಸ್ಯೆಗಳಿಂದ ಬೆಳೆಗಾರರು ತತ್ತರಿಸಿಹೋಗಿ ಬೆಳೆಗಾರರ ಬದುಕು ಬೀದಿಗೆಬಂದಿದೆ. ಬೆಳೆಗಾರರು ಬ್ಯಾಂಕ್‌ ಸಾಲಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ·ಎಂದು ತಮ್ಮ ಅಳಲು ತೋಡಿಕೊಂಡರು.

ಸಾಲ ಮರುಪಾವತಿ ಮಾಡಲುಸಾಧ್ಯವಾಗದ ಹಿನ್ನೆಲೆಯಲ್ಲಿ ಬ್ಯಾಂಕ್‌ಸಾಲಎನ್‌ಪಿಎ ಆಗುತ್ತಿದ್ದು, ನ್ಯಾಯಾಲಯಗಳಮೂಲಕ ನೋಟಿಸ್‌ ಜಾರಿ ಮಾಡುತ್ತಾಕಾಫಿತೋಟಗಳ ಹರಾಜಿಗೆ ಮುಂದಾಗಿವೆ.ಕಾ·ಫಿ ಉದ್ಯಮ ಲಕ್ಷಾಂತರ ಜನರಿಗೆಬದುಕು ಕೊಟ್ಟಿದೆ. ಉದ್ಯಮದಿಂದದೇಶಕ್ಕೆಸಾವಿರಾರು ಕೋಟಿ ರೂ. ವಿದೇಶಿವಿನಿಮಯ ನಡೆಯುತ್ತಿದೆ. ಲಕ್ಷಾಂತರಜನರ ಉದ್ಯೋಗ ನೀಡಿರುವ ಕಾಫಿಉದ್ಯಮವನ್ನು ಉಳಿಸಲು ಕೇಂದ್ರ ಮತ್ತುರಾಜ್ಯ ಸರ್ಕಾರ ಮುಂದಾಗಬೇಕು. ಹಾಗೂರೈತರ ಸಾಲಮನ್ನಾ ಮಾಡಬೇಕು ಎಂದು
ಮನವಿ ಮಾಡಿದರು.

ಸರ್ಕಾರಿ ಸ್ವಾಮ್ಯದ ಸತ್ತುಗಳು ದೇಶದಜನತೆಯ ಸ್ವತ್ತು. ಅದನ್ನು ಮಾರಲುಮತ್ತು ಮುಚ್ಚಲು ಯಾವ ಸರ್ಕಾರಕ್ಕೂಅ ಧಿಕಾರವಿಲ್ಲ. ಆದರೆ, ಕೇಂದ್ರ ಸರ್ಕಾರಜಲ್ಲೆಯ ಹೋಬಳಿ ಕೇಂದ್ರಗಳಲ್ಲಿರುವಕಾಫಿ ಮಂಡಳಿ ಅಧಿಧೀನ ಕಚೇರಿಗಳನ್ನುಮುಚ್ಚಲು ಮುಂದಾಗಿದೆ. ಈ ಕಚೇರಿಗಳು
ಕಾಫಿ ಉದ್ಯಮದ ಅಭಿವೃದ್ಧಿಗೆ ಸಹಕಾರನೀಡುತ್ತಿವೆ. ಕಚೇರಿಗಳ ಮೂಲಕ ಕಾಫಿಸಂಶೋಧನೆ, ಸಬ್ಸಿಡಿ, ಕಾರ್ಮಿಕರ ಮಕ್ಕಳಿಗೆಸಹಾಯಧನ ಸೌಲಭ್ಯ ದೊರೆಯುತ್ತಿತ್ತು.ಆದರೆ, ಅ ಧೀನ ಕಚೇರಿಗಳನ್ನುಮುಚ್ಚುತ್ತಿರುವುದು ದುರಾದೃಷ್ಟಕರ ಎಂದಅವರು, ಅಧಿಧೀನ ಕಚೇರಿಗಳನ್ನು ಯಾವುದೇಕಾರಣಕ್ಕೂ ಮುಚ್ಚಬಾರದು ಎಂದುಆಗ್ರಹಿಸಿದರು.

ಕಾಫಿ ಬೆಳೆಗಾರರಿಗೆ ಕಾಡುಪ್ರಾಣಿಗಳಹಾವಳಿ ದೊಡ್ಡ ತಲೆನೋವಾಗಿದ್ದು, ಕಾಡಾನೆಹಾವಳಿಯಿಂದಾಗಿ ಕಾμತೋಟಗಳಿಗೆಭಾರೀ ಹಾನಿಯಾಗುತ್ತಿದೆ. ಅಲ್ಲದೇಕಾಫಿ ಬೆಳೆಗಾರರ ಪ್ರಾಣಕ್ಕೂ ಕುತ್ತಾಗಿದೆ.ಕಾಡಾನೆಗಳ ಹಾವಳಿ ತಪ್ಪಿಸಲು ಆನೆಕಾರಿಡಾರ್‌ ವ್ಯಾಪ್ತಿಯಲ್ಲಿ ರೈಲ್ವೆ ಕಂಬಿಗಳಬ್ಯಾರಿಕೇಡ್‌ ನಿರ್ಮಿಸಬೇಕು. ಕಾಫಿಬೆಳೆಗಾರರು ಬೆಳೆದ ಸಿಲ್ವರ್‌ ಮರಗಳ ಕಟಾವುಸಂದರ್ಭ ಮರಗಳನ್ನು ಖರೀದಿಸುವವರು
ಮರಗಳ ಗುಣಮಟ್ಟದ ನೆಪವೊಡ್ಡಿ ಉತ್ತಮಮರಗಳಿಗೂ ಶೇ.10ರಷ್ಟು ಹಣ ಕಡಿಮೆನೀಡುತ್ತಿದ್ದಾರೆ. ಜಿಲ್ಲಾಡಳಿತ ಈ ಹಣವನ್ನುಕಡಿತ ಮಾಡದಂತೆ ಸಾಮಿಲ್‌ ಮಾಲೀಕರಿಗೆಆದೇಶ ನೀಡಬೇಕೆಂದು ತಿಳಿಸಿದರು.ಧರಣಿ ಬಳಿಕ ಜಿಲ್ಲಾ ಧಿಕಾರಿ ಡಾ| ಬಗಾದಿಗೌತಮ್‌ ಅವರಿಗೆ ಬೆಳೆಗಾರರು ಮನವಿಸಲ್ಲಿಸಿದರು.

ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿಭರವಸೆ ನೀಡಿದರು. ಧರಣಿಯಲ್ಲಿಆಲ್ದೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷಸಿ.ಎಸ್‌. ಸುರೇಶ್‌, ಮಾಜಿ ಅಧ್ಯಕ್ಷ ಡಿ.ಎಂ.ವಿಜಯ್‌, ಮುಖಂಡರಾದ ರಾಜೀವ್‌,ತೌಸಿಫ್‌, ರವಿ, ಸೂರಪ್ಪನಹಳ್ಳಿ ಅಶೋಕ್‌,ಜಿಪಂ ಮಾಜಿ ಸದಸ್ಯೆ ಸವಿತಾ ರಮೇಶ್‌ಮತ್ತಿತರರು ಇದ್ದರು.

ಓದಿ :·ಶಿರಹಟ್ಟಿ: ದ್ಯಾಮವ್ವ ದೇವಿ ಅದ್ಧೂರಿ ಮೆರವಣಿಗೆ

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.