ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡೆಗಣನೆ-ಆರೋಪ

ತಾಪಂ ಅಧ್ಯಕ್ಷೆ ಬಿ.ಆರ್‌.ಪ್ರೇಮಾಬಾಯಿ ಕೃಷ್ಣಮೂರ್ತಿ ಗಂಭೀರ ಆರೋಪ·ಮಾಡಿದರು.

Team Udayavani, Jan 29, 2021, 6:09 PM IST

29-32

ಕಡೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ತಮ್ಮನ್ನು·ಕಡೆಗಣಿಸಲಾಗುತ್ತಿದೆ ಎಂದು ತಾಪಂ ಅಧ್ಯಕ್ಷೆ ಬಿ.ಆರ್‌.ಪ್ರೇಮಾಬಾಯಿ ಕೃಷ್ಣಮೂರ್ತಿ ಗಂಭೀರ ಆರೋಪ·ಮಾಡಿದರು.

ಗುರುವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮಗಳ ಆಹ್ವಾನಪತ್ರಿಕೆಗಳಲ್ಲಿ ತಮ್ಮ ಹೆಸರಿದ್ದರೂ ಆಹ್ವಾನ ಪತ್ರಿಕೆಯನ್ನುತಲುಪಿಸುವುದಿಲ್ಲ. ತಲುಪಿದರೂ ಕೆಲವೇ ನಿಮಿಷದ ಹಿಂದೆತಲುಪುತ್ತದೆ. ಇದಕ್ಕೆ ಯಾರನ್ನು ಹೊಣೆ ಮಾಡಬೇಕೆಂದುಪ್ರಶ್ನಿಸಿದರು. ಸಭೆಗಳಲ್ಲಿ ಕೆಲವು ಅತಿಥಿಗಳಿದ್ದರೂ ಸಹತಮಗೆ ಭಾಷಣದ ಅವಕಾಶನೀಡುವುದಿಲ್ಲ. ಅನೇಕ ಸಂದರ್ಭಸ್ವಾಗತ ಮಾಡುವವರು ತಮ್ಮನ್ನುಸ್ವಾಗತಿಸುವುದೂ ಇಲ್ಲ. ಕೇವಲಕಾಟಚಾರಕ್ಕೆ ತಮ್ಮ ಹೆಸರನ್ನು ಆಹ್ವಾನಪತ್ರಿಕೆಯಲ್ಲಿ ಬಳಸುತ್ತಿರುವುದು
ಬೇಸರದ ಸಂಗತಿ ಎಂದರು.

ಮೊನ್ನೆ ನಡೆದ ಗಣರಾಜ್ಯೋತ್ಸವಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಕೆಲವೇ ಗಂಟೆಮುಂಚಿತವಾಗಿ ನೀಡಿದ್ದರು. ಕನ್ನಡ ರಾಜ್ಯೋತ್ಸವದಕಾರ್ಯಕ್ರಮದಲ್ಲಿ ತಹಶೀಲ್ದಾರರು ವೇದಿಕೆಯಲ್ಲಿ ತಮ್ಮಹೆಸರನ್ನೇ ಪ್ರಸ್ತಾಪಿಸಲಿಲ್ಲ, ಸ್ವಾಗತಕಾರರು ಸ್ವಾಗತವನ್ನುಬಯಸಲಿಲ್ಲ. ಇದು ಶೋಚನೀಯ ವ್ಯವಸ್ಥೆ ಎಂದರು.

ತಾವು ಬಿ.ಎ ಪದವೀಧರರಾಗಿದ್ದು ಸ್ವತಂತ್ರವಾಗಿಆಲೋಚನೆ ಮಾಡುವ,ಚಿಂತಿಸುವ ಹಾಗೂ ಭಾಷಣಕಲೆಯನ್ನು ರೂಢಿಸಿಕೊಂಡಿದ್ದೇನೆ . ನಾಲ್ಕಾರು ಹಿತವಚನತಿಳಿಸುವ ಇಂಗಿತ ತಮಗೂ ಇದೆ. ಆದರೆ ಅ ಧಿಕಾರಿಗಳಬೇಜವಾಬ್ದಾರಿಯಿಂದ ಕಡೆಗಣನೆಯಾಗುತ್ತಿದೆ. ಇದುಮಹಿಳಾ ಮೀಸಲು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿದ್ದ ಕೊಡಲಿಪೆಟ್ಟು ಎಂದು ಅಭಿಪ್ರಾಯಪಟ್ಟರು

ಓದಿ : ಶಿರಹಟ್ಟಿ: ದ್ಯಾಮವ್ವ ದೇವಿ ಅದ್ಧೂರಿ ಮೆರವಣಿಗೆ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.