ಆತ್ಮಸ್ಥೈರ್ಯದಿಂದ ಕೊರೊನಾ ಎದುರಿಸಿ


Team Udayavani, Jul 15, 2021, 10:27 PM IST

15-19

ಬಾಳೆಹೊನ್ನೂರು: ಕೋವಿಡ್‌-19 ಮೂರನೇ ಅಲೆಯನ್ನು ಎಲ್ಲರೂ ಭಯಪಡದೇ ಆತ್ಮಸ್ಥೈರ್ಯದಿಂದ ಎದುರಿಸುವ ಅವಶ್ಯಕತೆಯಿದೆ ಎಂದು ಮಲೆನಾಡು ಗಲ್ಫ್  ಶಿಕ್ಷಣ ಮತ್ತು ಸೇವಾ ಟ್ರಸ್ಟ್‌ ವಲಯದ ಅಧ್ಯಕ್ಷ ಅಬ್ದುಲ್‌ ವಹೀದ್‌ ತಿಳಿಸಿದರು. ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಮಲೆನಾಡು ಗಲ್ಫ್ ಶಿಕ್ಷಣ ಮತ್ತು ಸೇವಾ ಟ್ರಸ್ಟ್‌ ವಲಯದ ಸರ್ವ ಸದಸ್ಯ ವಿಶೇಷ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಟ್ರಸ್ಟ್‌ ವತಿಯಿಂದ ಹಲವಾರು ತುರ್ತು ಸಂದರ್ಭದಲ್ಲಿ ಸಮಾಜಮುಖೀ ಸೇವೆ ಸಲ್ಲಿಸುತ್ತಿದೆ. ಅಲ್ಲದೆ ಮಲೆನಾಡು ಪ್ರದೇಶದ ಜನರ ಸಂಕಷ್ಟದಲ್ಲಿ ಜಾತಿ, ಮತ ಬೇಧವಿಲ್ಲದೆ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡುವುದು. ಶಿಕ್ಷಣ ಇನ್ನಿತರ ಸಮಾಜ ಸೇವೆ ಮಾಡುವ ಉದ್ದೇಶವನ್ನಿಟ್ಟುಕೊಂಡಿದೆ. ಬಹಳ ಪ್ರಮುಖವಾಗಿ ಮುಂಬರುವ ಕೋವಿಡ್‌-19 ಮೂರನೇ ಅಲೆಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹ ಆತ್ಮಸ್ಥೈರ್ಯದಿಂದ ಎದುರಿಸುವ ಅವಶ್ಯಕತೆಯಿದೆ.

ಅಲ್ಲದೆ ಕೊರೊನಾ ನಿಯಂತ್ರಣಕ್ಕಾಗಿ ಸರಕಾರದ ಆದೇಶದಂತೆ ಕೊರೊನಾ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಮಾಸಿಕ ಸಭೆಯಲ್ಲಿ ಹೊಸ ಕಾರ್ಯಕಾರಿಣಿ ಸದಸ್ಯರ ಸೇರ್ಪಡೆ ಮತ್ತು ತಾಲೂಕು ವಾರು ಉಪ-ಘಟಕಗಳ ರಚನೆಯ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಎಂ.ಜಿ.ಟಿ ಬಾಳೆಹೊನ್ನೂರು ವಲಯದ ಗೌರವಾಧ್ಯಕ್ಷ ಕಳಸ ಇಬ್ರಾಹಿಂ, ಉಪಾಧ್ಯಕ್ಷ ಜಮೀರ್‌ ಮೂಸಬ್ಬ, ಕಾರ್ಯದರ್ಶಿ ಇಬ್ರಾಹೀಂ ಶಾ, ಪ್ರದಾನ ಕಾರ್ಯದರ್ಶಿ ಅಬ್ದುಲ್‌ ಹಕ್‌, ಖಜಾಂಚಿ ರಝೀನ್‌ ಗಬ್‌ಗಲ್‌, ಕೇಂದ್ರ ಸಮಿತಿ ಸದಸ್ಯ, ಇಂಟರ್‌ ನ್ಯಾಶನಲ್‌ ಕೋ-ಆರ್ಡಿನೇಟರ್‌, ಕೇಂದ್ರ ಸಮಿತಿ ಮತ್ತು ದಮ್ಮಾಮ್‌-ಖೋಬರ್‌ ಘಟಕದ ಅಧ್ಯಕ್ಷ ಜಯಪುರ ಅಬ್ದುಲ್‌ ಸತ್ತಾರ್‌, ರಿಯಾಧ್‌ ಘಟಕದ ಪ್ರಧಾನ ಕಾರ್ಯದರ್ಶಿ ನಜೀರ್‌. ಎಂ, ಅಲ್‌ ಜುಬೈಲ್‌ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಲತೀಫ್‌ ಸೇರಿದಂತೆ ಎಂ.ಜಿ.ಟಿ ಬಾಳೆಹೊನ್ನೂರು ವಲಯದ ಸದಸ್ಯರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.