ಗಣತಿಯಲ್ಲಿ “ಬ್ರಾಹ್ಮಣ’ ನಮೂದಿಸಲು ಹಿಂಜರಿಕೆ ಬೇಡ

ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಿ.ಎಲ್‌. ರವಿಕುಮಾರ್‌ ಅವರನ್ನು ಅಭಿನಂದಿಸಲಾಯಿತು.

Team Udayavani, Feb 7, 2021, 5:41 PM IST

7-27

ಶೃಂಗೇರಿ: ಜನಗಣತಿ ಸಂದರ್ಭದಲ್ಲಿ ಬ್ರಾಹ್ಮಣ ವರ್ಗದವರು ಬ್ರಾಹ್ಮಣ ಎಂದು ನಮೂದಿಸಲು ಯಾವುದೇ ಹಿಂಜರಿಕೆ ಬೇಡ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೇಳಿದರು.

ಪಟ್ಟಣದ ರಾಜಾನಗರದ ಶ್ರೀ ವಿದ್ಯಾಭಾರತೀ ಭವನದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭೆಯಿಂದ ಶನಿವಾರ ಏರ್ಪಡಿಸಿದ್ದ ಲಕ್ಷ ಗಾಯತ್ರಿ ಹೋಮದ ನಂತರ ಅವರು ಮಾತನಾಡಿದರು. ಗಣತಿಯಲ್ಲಿ ಉಪ ಪಂಗಡಗಳ ಬಗ್ಗೆ ನಮೂದಿಸದೆ ಬ್ರಾಹ್ಮಣ ಎಂದು ನಮೂದಿಸಬೇಕು. ಗ್ರಾಮ ಗ್ರಾಮದಲ್ಲಿ ಬ್ರಾಹ್ಮಣ ಸಮಾಜ ಸಂಘಟನೆ ಮಾಡಿ,ಒಗ್ಗಟ್ಟು ಕಾಪಾಡಿಕೊಳ್ಳಬೇಕು. ಮಂಡಳಿಯಿಂದ ಆರ್ಥಿಕವಾಗಿ ಹಿಂದುಳಿದವರಿಗಾಗಿ ಅನೇಕ ಯೋಜನೆ ರೂಪಿಸಲಾಗಿದೆ ಎಂದರು.

ಜಿಲ್ಲಾ ಅರ್ಚಕ ಪರಿಷತ್ತಿನ ಉಪಾಧ್ಯಕ್ಷ ಕುಡ್ನಳ್ಳಿ ಲಕ್ಷ್ಮೀ ನಾರಾಯಣ ಸೋಮಾಯಾಜಿ ಮಾತನಾಡಿ, ಸನಾತನ ಧರ್ಮದಲ್ಲಿ ಶ್ರೀ ಶಂಕರಾಚಾರ್ಯರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕು. ಪ್ರತಿಯೊಬ್ಬ ಬ್ರಾಹ್ಮಣನು ಗಾಯತ್ರಿಯನ್ನು ಆರಾ ಧಿಸುವ ಮೂಲಕ
ಶ್ರೇಯೋವಂತರಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ನೂತನ ಗ್ರಾಪಂ ಸದಸ್ಯರಾದ ಮರ್ಕಲ್‌ ಗ್ರಾಪಂ ಅಧ್ಯಕ್ಷೆಯಾಗಿರುವ ವಾಣಿ, ವಿವಿಧ ಗ್ರಾಪಂ ಸದಸ್ಯರಾದ ಪುಷ್ಪಲತಾ ಜನಾರ್ಧನ್‌, ಲೀಲಾವತಿ, ರಾಘವೇಂದ್ರ, ಶಿವಶಂಕರ್‌, ಕುಮಾರಸ್ವಾಮಿ ಭಟ್ಟ, ಸವಿತಾ ಶಿವಶಂಕರ್‌ ಹಾಗೂ ಸತತ ನಾಲ್ಕನೇ ಬಾರಿ
ಬೆಟ್ಟಗೆರೆ ಪಿಎಸಿಎಸ್‌ ಅಧ್ಯಕ್ಷರಾದ ಕೆ.ಎಂ. ರಮೇಶ್‌ ಭಟ್ಟರನ್ನು ಅಭಿನಂದಿಸಲಾಯಿತು. ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತಬಿ.ಎಲ್‌. ರವಿಕುಮಾರ್‌ ಹಾಗೂ ಹಿರಿಯ ಕಲಾವಿದ ತಾಳಕೋಡು ವೆಂಕಟೇಶ್‌ ಭಟ್‌ರನ್ನು ಗೌರವಿಸಲಾಯಿತು. ಜಿ.ಎಂ. ಸತೀಶ್‌ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ| ರಾಘವೇಂದ್ರ ಭಟ್‌,ಭಾನುಪ್ರಕಾಶ ಶರ್ಮ, ಬ್ರಾಹ್ಮಣ ಮುಖಂಡರಾದ ವಿಶ್ವೇಶ್ವರ ಭಟ್‌, ಸು ಧೀಂದ್ರ, ಮಾರ್ಕಾಂಡೇಯ ಭಟ್‌, ಉದಯಶಂಕರ ಭಟ್‌ ಇದ್ದರು. ಬೆಳಗ್ಗೆ ಅರ್ಚಕ ಲಕ್ಷ್ಮೀ ನಾರಾಯಣ ಸೋಮಯಾಜಿ ನೇತೃತ್ವದಲ್ಲಿ ಲಕ್ಷ ಗಾಯತ್ರಿ ಹೋಮ ನಡೆಯಿತು.ಇದೇ ಸಂದರ್ಭದಲ್ಲಿ ವಿಪ್ರ ಮಹಿಳೆಯರಿಂದ ಗಾಯತ್ರಿ ಅಷ್ಟೋತ್ತರ, ಶ್ರೀ ಶಂಕರ ಅಷ್ಟೋತ್ತರ ಹಾಗೂ ಭಜನೆ ನಡೆಯಿತು.

ಓದಿ : ಭಾಷೆ ಸಂಸ್ಕೃತಿಯ ವಾಹಕ: ಡಾ| ಮಹಾದೇವ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.