ರಂಗಶೃಂಗೇರಿ ನಾಟಕೋತ್ಸ ವ ಸಮಾರೋಪ


Team Udayavani, Mar 25, 2021, 6:45 PM IST

25-13

ಶೃಂಗೇರಿ: ಆಧುನಿಕ ಮಾನವನ ಪ್ರಕೃತಿ ಮೇಲಿನ ದೌರ್ಜನ್ಯವನ್ನು ಹಕ್ಕಿಗಳ ಕತೆಯ ಮೂಲಕ ತೋರಿಸಲಾಗಿದೆ. ಜಪಾನ್‌ನ ಬುನರುಕು ಶೈಲಿಯ ಗೊಂಬೆ ಆಟವನ್ನು ನಾಟಕದಲ್ಲಿ ಅಳವಡಿಸಿದ್ದು, ಪ್ರದರ್ಶನ ಕಂಡಲೆಲ್ಲಾ ಮೆಚ್ಚುಗೆ ಪಡೆಯುತ್ತಿದೆ ಎಂದು ಶಿವಮೊಗ್ಗ ರಂಗಾಯಣದ ನಿರ್ದೇಶಕ ಸಂದೇಶ್‌ ಜವಳಿ ಹೇಳಿದರು.

ಮಾನಗಾರಿನ ಜ್ಞಾನಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಭಾರತೀತೀರ್ಥ ಸಾಂಸ್ಕೃತಿಕ ಮತ್ತು ಜಾನಪದ ಅಧ್ಯಯನ ಕೇಂದ್ರ ಟ್ರಸ್ಟ್‌, ಜೆ.ಸಿ.ಐ ಮತ್ತು ಜ್ಞಾನಭಾರತಿ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಏರ್ಪಡಿಸಿದ್ದ ರಂಗಶೃಂಗೇರಿ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ನಾ ಡಿಸೋಜರವರ ಹಕ್ಕಿಗೊಂದು ಗೂಡುಕೊಡಿ ಕಾದಂಬರಿಯ ಆಧರಿಸಿ ಸಿದ್ಧಪಡಿಸಿದ ಈ ನಾಟಕವಾಗಿದೆ. ಶಿವಮೊಗ್ಗ ರಂಗಾಯಣವು ನಿರ್ಮಿಸಿರುವ ಹಕ್ಕಿ ಕತೆ ನಾಟಕವು ಕನ್ನಡ ರಂಗಭೂಮಿಯಲ್ಲಿ ಒಂದು ಮೈಲಿಗಲ್ಲು ಸ್ಥಾಪಿಸಲಿದ್ದು, ಮಹತ್ವದ ನಾಟಕವಾಗಿ ಮೂಡಿಬರುತ್ತಿದೆ. ಬೇಗಾರ್‌ರೊಂದಿಗೆ ಮೂರು ದಶಕದ ರಂಗ ಸಾಂಗತ್ಯ ಹೊಂದಿರುವ ನಾನು ಅವರ ಸಂಘಟನೆಯ ವೈಶಿಷ್ಠ ತೆಯನ್ನು ಬೆರಗುಗಣ್ಣಿನಿಂದ ನೋಡಿದ್ದೇನೆ.

ಕಾರ್ಯಕ್ರಮದ ಸೊಬಗನ್ನು ಗ್ರಾಮೀಣ ಪ್ರದೇಶದಲ್ಲಿ ಸದಾ ಪಸರಿಸುತ್ತಿದೆ ಎಂದರು. ಹಿರಿಯ ಹವ್ಯಾಸಿ ರಂಗಕಲಾವಿದೆ ಪುಷ್ಪಾ ಶ್ರೀಕಾಂತ್‌ ಅವರನ್ನು ರಂಗ ಗೌರವದೊಂದಿಗೆ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿ, ಇಲ್ಲಿ ರಂಗಮಿತ್ರರ ಮೂಲಕ ಹಲವು ಪೌರಾಣಿಕ ಮತ್ತು ಸಾಮಾಜಿಕ ನಾಟಕದಲ್ಲಿ ಭಾವಪೂರ್ಣ ಪಾತ್ರವನ್ನು ಮಾಡುವ ಅವಕಾಶ ಗೃಹಿಣಿಯಾದ ನನಗೆ ದೊರಕಿತ್ತು. ರಂಗಭೂಮಿ ಸೇವೆಗೆ ಅವಕಾಶ ಕಲ್ಪಿಸಿದ ಈ ಊರಿನ ಸಾಂಸ್ಕೃತಿಕ ವಾತಾವರಣ ಮಹಿಳೆಯಾದ ನನಗೆ ದೊರಕಿದ ಸೌಭಾಗ್ಯವಾಗಿದೆ ಎಂದರು. ಜೆ.ಸಿ.ಐ ಅಧ್ಯಕ್ಷ ಎ ಜಿ ಪ್ರಶಾಂತ್‌ ಮಾತನಾಡಿದರು.

ನಂತರ ರಂಗಾಯಣದ ಕಲಾವಿದರು ಪ್ರಸ್ತುತ ಪಡಿಸಿದ ಮಕ್ಕಳ ನಾಟಕ ಹಕ್ಕಿಕಥೆ ಮಾಲತಿ ಸಾಗರ ರಚಿಸಿದ ಈ ನಾಟಕವನ್ನು ಗಣೇಶ್‌ ಮಂದರ್ತಿ ಮತ್ತು ಶ್ರವಣ ಹೆಗ್ಗೊàಡು ನಿರ್ದೇಶಿಸಿದ್ದರು. ಸಹ್ಯಾದ್ರಿ ಕಾಡಿನ ಪಕ್ಷಿ ಸಂಕುಲವನ್ನು ಆಧುನಿಕ ಅಭಿವೃದ್ಧಿ ಹೆಸರಿನ ಪ್ರಕೃತಿ ಮೇಲಿನ ಅತ್ಯಾಚಾರವು ಕಾಡುವ ಕತೆಯನ್ನು ನಾಟಕ ಒಳಗೊಂಡಿತ್ತು. ಒಂದೊಂದೆ ಅಭಿವೃದ್ಧಿ ಹೆಸರಿನ ನಿಸರ್ಗ ದೌರ್ಜನ್ಯದಿಂದ ಹಕ್ಕಿಗಳ ಕುಟುಂಬ ವಲಸೆ ಹೋಗುತ್ತ ಕಷ್ಟಪಡುವ ದೃಶ್ಯಗಳನ್ನು ಕಲಾವಿದರು ಚೆನ್ನಾಗಿ ಕಟ್ಟಿಕೊಟ್ಟರು.

ಕೊನೆಯಲ್ಲಿ ಪ್ರಕೃತಿಯೇ ಮಾನವನ ವಿರುದ್ಧ ತಿರುಗಿ ಬಿದ್ದು ಮನುಷ್ಯನ ಪಶ್ಚಾತಾಪಕ್ಕೆ ಕಾರಣವಾಗುವ ಮನೋಜ್ಞ ಕತೆ ಸಮಕಾಲಿನ ಜಗತ್ತಿನ ಸಮಸ್ಯೆಯೊಂದನ್ನು ಪರಿಣಾಮಕಾರಿಯಾಗಿ ಮೂಡಿಸಿತು.

ಓದಿ : ಕೇರಳ ಅಖಾಡ: ಸೋಲಿಲ್ಲದ ಸರದಾರ…12ನೇ ಬಾರಿಯೂ ಚಾಂಡಿ ದಾಖಲೆಯ ಜಯ ಸಾಧಿಸುತ್ತಾರಾ?

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.