ಚಿಕ್ಕಮಗಳೂರು : ಫೈನ್ ಹಾಕಿದ್ದಕ್ಕೆ ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ!
ನಾನು ಏನು ತಪ್ಪು ಮಾಡಿದ್ದೇನೆಂದು ಫೈನ್ ಹಾಕಿದ್ದೀರಿ...
Team Udayavani, Oct 14, 2022, 7:46 PM IST
ಚಿಕ್ಕಮಗಳೂರು : ಫೈನ್ ಹಾಕಿದ್ದಕ್ಕೆ ಜಡ್ಜ್ ಮೇಲೆ ವ್ಯಕ್ತಿ ಯೊಬ್ಬ ಚಪ್ಪಲಿ ತೂರಿದ ಘಟನೆ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ನ್ಯಾಯಾಲಯದಲ್ಲಿ ಶುಕ್ರವಾರ ನಡೆದಿದೆ.
ಘಟನೆ ಬಳಿಕ ಚಿಕ್ಕಮಗಳೂರು ನಗರದ ಅರವಿಂದ ನಗರ ನಿವಾಸಿ ಆರೋಪಿ ಲೋಕೇಶ್ ಎಂಬಾತನನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ : ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಕೇಸ್ ; ಓರ್ವ ವಶಕ್ಕೆ
ತಿಂಗಳ ಹಿಂದೆ ಡ್ರಿಂಕ್ ಅಂಡ್ ಡ್ರೈವ್ ಕೇಸಲ್ಲಿ ಟ್ರಾಫಿಕ್ ಪೊಲೀಸರು ಕೋರ್ಟ್ನಲ್ಲಿ ದಂಡ ಕಟ್ಟುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಲೋಕೇಶ್ ದಂಡ ಕಟ್ಟಿದ್ದ. ಇಂದು ಕುಡಿದು ಮತ್ತೆ ಕೋರ್ಟಿಗೆ ಬಂದು ಜಡ್ಜ್ ಮೇಲೆ ಚಪ್ಪಲಿ ತೂರಿ, ನಾನು ಏನು ತಪ್ಪು ಮಾಡಿದ್ದೇನೆಂದು ಫೈನ್ ಹಾಕಿದ್ದೀರಿ ಎಂದು ಕೂಗಾಡಿದ್ದಾನೆ
ಚಿಕ್ಕಮಗಳೂರು ನಗರ ಠಾಣೆಯಲ್ಲಿ ಲೋಕೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್