ಚಿಕ್ಕಮಗಳೂರು: ಅಕ್ರಮ ಗೋಮಾಂಸ ಮಾರಾಟಗಾರರ ಪೆರೇಡ್ ಮಾಡಿದ ಪೊಲೀಸರು
Team Udayavani, Jun 28, 2022, 10:10 AM IST
ಚಿಕ್ಕಮಗಳೂರು: ನಗರದಲ್ಲಿ ಗೋ ಮಾಂಸ ಮಾರಾಟಗಾರರ ಪೆರೇಡ್ ಮಾಡಿರುವ ಪೊಲೀಸರು, 30 ಜನ ಗೋಮಾಂಸ ಮಾರಾಟಗಾರರಿಗೆ ಪೊಲೀಸರು ವಾರ್ನಿಂಗ್ ಮಾಡಿದ್ದಾರೆ.
ಚಿಕ್ಕಮಗಳೂರು ನಗರ ಸಭೆಯಿಂದಲೂ ಗೋಮಾಂಸ ಅಡ್ಡೆಗಳ ಮೇಲೆ ದಾಳಿ ಮಾಡಲಾಗಿತ್ತು, ಅಲ್ಲದೆ ಗೋಮಾಂಸ ಅಡ್ಡೆಗಳ ಮೇಲೆ ಬುಲ್ಡೋಜರ್ ಪ್ರಯೋಗ ಮಾಡಿತ್ತು.
ಇದನ್ನೂ ಓದಿ:ಧಾರ್ಮಿಕ ಭಾವನೆಗಳಿಗೆ ಘಾಸಿ; ಆಲ್ಟ್ ನ್ಯೂಸ್ ಸಂಸ್ಥಾಪಕ ಜುಬೈರ್ ಬಂಧನ
10ಕ್ಕೂ ಹೆಚ್ಚು ಗೋ ಮಾಂಸ ಮಾರಾಟಗಾರರ ಮನೆಗಳಿಗೆ ನೋಟಿಸ್ ಅಂಟಿಸಿದ್ದ ನಗರಸಭೆಯು, ಗೋ ಮಾಂಸ ದಂಧೆ ನಡೆಸಿದರೆ ಅಂಗಡಿ-ಮನೆಗಳನ್ನ ತೆರವು ಮಾಡುವ ಎಚ್ಚರಿಕೆ ನೀಡಿತ್ತು. ನಗರಸಭೆಯಿಂದ ಗೋಮಾಂಸ ಅಡ್ಡೆಗಳ ಮೇಲೆ ದಾಳಿ ಹಿನ್ನೆಲೆ ಪೊಲೀಸರು ಪೆರೇಡ್ ನಡೆಸಿ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ