Chikkamagaluru; ಯುವತಿಯರ ತಂಡದಿಂದ ಜನರಿಂದ ಹಣ ವಸೂಲಿ!
Team Udayavani, May 24, 2023, 5:48 PM IST
ಚಿಕ್ಕಮಗಳೂರು : ನಗರದಲ್ಲಿ ಸ್ಟೈಲಾಗಿ ಡ್ರೆಸ್ ಮಾಡಿಕೊಂಡು ಬಂದ ಐವರು ಯುವತಿಯರ ತಂಡ ಹಣ ವಸೂಲಿ ಮಾಡುತ್ತಿರುವ ದಂಧೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ನಗರದ ಮನೆ-ಅಂಗಡಿಗಳಲ್ಲಿ ಹಣಕ್ಕಾಗಿ ಪೀಡಿಸುತ್ತಿದ್ದರು. ಮನೆ ಬಿದ್ದು ಹೋಗಿದೆ, ಬಟ್ಟೆ ಇಲ್ಲ ಎಂದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಅನುಕಂಪ ಮೂಡಿಸುತ್ತಿದ್ದರು. ಯುವತಿಯರು ರಾಜಸ್ಥಾನದಿಂದ ಬಂದವರು ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ನಗರ ನಿವಾಸಿಯೊಬ್ಬರು ಯುವತಿಯರಿಗೆ ಕ್ಲಾಸ್ ತೆಗೆದುಕೊಂಡಿದ್ದು, ಸ್ಥಳಿಯರು ಪ್ರಶ್ನೆ ಮಾಡುತ್ತಿದ್ದಂತೆ ಆಟೋ ಹತ್ತಿ ಪರಾರಿಯಾಗಿದ್ದಾರೆ. 10ರೂ. 20ರೂ. ಕೊಟ್ಟರೆ ತೆಗೆದುಕೊಳ್ಳುತ್ತಿರಲಿಲ್ಲ, 100, 200 ರೂಪಾಯಿಯನ್ನೇ ಕೊಡಬೇಕು ಎಂದು ಪಟ್ಟು ಹಿಡಿಯುತ್ತಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ