ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!


Team Udayavani, Jun 2, 2023, 10:57 AM IST

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗುವಿನ ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಜಿಲ್ಲೆಯ ಕಳಸದಲ್ಲಿ ನಡೆದಿದೆ.

ಸಂಸೆ ಗ್ರಾಮದ ಮಹಿಳೆಯೊಬ್ಬರು ತನ್ನ ಮತ್ತು ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಇಬ್ಬರು ಯುವಕರ ಮೇಲೆ ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಕಳಸ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿಯವರೆಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಪಕ್ಕದ ಮನೆಯ ಯುವಕರು ತನ್ನೊಡನೆ ಅಸಭ್ಯ ವರ್ತನೆ ಮಾಡಿದ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ. ಆದರೆ ಎಫ್.ಐ.ಆರ್. ದಾಖಲಾಗದೆ ಮನೆಗೆ ಹೋಗಲ್ಲವೆಂದು ಪಟ್ಟು ಹಿಡಿದ ಮಹಿಳೆ ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ಮಲಗಿಸಿದ್ದಾರೆ.

ಮಹಿಳೆಯ ಆಕ್ರೋಶ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯರಾತ್ರಿಯ ವೇಳೆಗೆ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಿದ್ದಾರೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

1-wwewew

Mudigere; ಎಸ್ಟೇಟ್ ನಲ್ಲಿ ಹೆಜ್ಜೇನು ದಾಳಿ:10 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

1-sasad

Kalasa: ಹೃದಯಾಘಾತದಿಂದ ಎಎಸ್‌ಐ ಸಾವು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.