ಬಣಕಲ್‌ ಬಾಲಿಕಾ ಮರಿಯಾ ಚರ್ಚ್‌ಗೆ ಸುವರ್ಣ ಸಂಭ್ರಮ


Team Udayavani, Jan 13, 2020, 3:32 PM IST

13-Jnauary-20

ಚಿಕ್ಕಮಗಳೂರು: ಕೊಟ್ಟಿಗೆಹಾರ ಸಮೀಪದ ಬಣಕಲ್‌ನ ಬಾಲಿಕಾ ಮರಿಯ ಚರ್ಚ್‌ನ ಸುವರ್ಣ ಮಹೋತ್ಸವ ಸೋಮವಾರ ಜ.13ರಂದು ನಡೆಯಲಿದ್ದು, ಚರ್ಚ್‌ನ ಆವರಣ ತಳೀರು ತೋರಣಗಳಿಂದ ಸಿಂಗಾರಗೊಂಡಿದೆ.

1970 ರಲ್ಲಿ ಕ್ರೈಸ್ತ ಧರ್ಮಕೇಂದ್ರವಾಗಿ ಮೂಡಿಗೆರೆ ಧರ್ಮಕೇಂದ್ರದಿಂದ ಬೇರ್ಪಟ್ಟು 1974 ರಲ್ಲಿ ಚರ್ಚ್‌ ನಿರ್ಮಾಣವಾಯಿತು. ಮಂಗಳೂರಿನಿಂದ ಬಂದ ಕಪುಚಿನ್‌ ಗುರುಗಳು ಹಾಗೂ ಚರ್ಚ್‌ನ ಪ್ರಪ್ರಥಮ ಗುರುಗಳಾದ ಕರ್ನೆಲಿಯಸ್‌ ಮೊಂತೆರೋ ಅವರ ಶ್ರಮದ ಪರಿಣಾಮವಾಗಿ ಬಣಕಲ್‌ನ 2 ಎಕರೆ ಜಾಗದಲ್ಲಿ ಚರ್ಚ್‌ ನಿರ್ಮಾಣವಾಯಿತು.

1974ರಲ್ಲಿ ಧರ್ಮಗುರುಗಳಾದ ಸಿರಿಲ್‌ ಅಂದ್ರಾದೆ, 1978ರಲ್ಲಿ ಡೊಮಿನಿಕ್‌ ವೇಗಸ್‌, 1983 ರಲ್ಲಿ ವಿಲಿಯಂ ಅಂದ್ರಾದೆ, 1987 ರಲ್ಲಿ ವಲೇರಿಯನ್‌ ಡಿಸಿಲ್ವಾ, 1993 ರಲ್ಲಿ ಅಂತೋಣಿ ವಾಸ್‌, 1999 ರಲ್ಲಿ ಮ್ಯಾಕ್ಸಿಮ್‌ ಪಿಂಟೋ, 1999 ರಲ್ಲಿ ಪೀಟರ್‌ ಮತ್ತು ಪೀಟರ್‌ ಮೆಂಡೋನ್ಸಾ, 2010 ರಲ್ಲಿ ಪ್ರಶಾಂತ್‌ ಅರ್ಥರ್‌, 2012 ರಲ್ಲಿ ಸುದೀಪ್‌ ಸಂತಾನ ಗೊನ್ಸಾಲ್ವಿಸ್‌ ಸೇವೆ ಸಲ್ಲಿಸಿದ್ದು, ಪ್ರಸ್ತುತ 2016 ರಿಂದ ಆಲ್ಪರ್ಟ್‌ ಡಿಸಿಲ್ವಾ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸೋಮವಾರ ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರು ಬಿಷಪ್‌ ರೆವರೆಂಡ್‌ ಡಾ.ಟಿ.ಅಂತೋನಿ ಸ್ವಾಮಿ ಸಂಭ್ರಮಿಕ ಬಲಿ ಪೂಜೆ ಅರ್ಪಿಸಲಿದ್ದಾರೆ. ಅವರೊಂದಿಗೆ ಕರ್ನಾಟಕ ಪ್ರಾಂತ್ಯದ ಕಪುಚಿನ್‌ ಧರ್ಮಗುರುಗಳ ಮುಖ್ಯಸ್ಥ ರೆವರೆಂಡ್‌ ಫಾದರ್‌ ಡಾ.ಜಾನ್‌ ಆಲ್ವಿನ್‌ ಡಾಯಸ್‌ ಹಾಗೂ ಜಿಲ್ಲೆಯ ವಿವಿಧ ಚರ್ಚ್‌ನ ಧರ್ಮಗುರುಗಳು, ಧರ್ಮಕೇಂದ್ರದಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಭಾಗವಹಿಸಲಿದ್ದಾರೆ.

ನಂತರ 11.30ಕ್ಕೆ ನಡೆಯುವ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಮಾಜಿ ಶಾಸಕಿ ಮೋಟಮ್ಮ, ವಿಧಾನ ಪರಿಷತ್‌ ಶಾಸಕ ಎಂ.ಕೆ.ಪ್ರಾಣೇಶ್‌, ಮಾಜಿ ಶಾಸಕ ಬಿ.ಬಿ.ನಿಂಗಯ್ಯ, ತಾಪಂ ಅಧ್ಯಕ್ಷ ಕೆ.ಸಿ.ರತನ್‌, ಜಿಲ್ಲಾ ಪಂಚಾಯಿತಿ ಸದಸ್ಯ ಶಾಮಣ್ಣ, ತಾಲೂಕು ಪಂಚಾಯಿತಿ ಸದಸ್ಯೆ ವೀಣಾ ಉಮೇಶ್‌, ಬಣಕಲ್‌ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್‌ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.