
ಚಿಕ್ಕಮಗಳೂರು: ಬಸ್ -ಟಿಪ್ಪರ್ ಮುಖಾಮುಖಿ; ಮಹಿಳೆ ಸಾವು, 15 ಮಂದಿಗೆ ಗಾಯ
Team Udayavani, Nov 28, 2022, 6:07 PM IST

ಚಿಕ್ಕಮಗಳೂರು : ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಸೋಮವಾರ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.
ಅವಘಡದ ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಗಾಯಳುಗಳನ್ನು ಎನ್.ಆರ್ ಪುರ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಲವು ವಿಸ್ಮಯಗಳ ಆಗರ ನೆಲ್ಲಿತೀರ್ಥ- ವರ್ಷದಲ್ಲಿ ಆರು ತಿಂಗಳು ಮಾತ್ರ ಭೇಟಿಗೆ ಅವಕಾಶ…

ತೆಕ್ಕಟ್ಟೆ: ಕಾರಿಗೆ ಟ್ಯಾಂಕರ್ ಲಾರಿ ಢಿಕ್ಕಿ ; ನಾಲ್ವರು ವಿದ್ಯಾರ್ಥಿಗಳು ಪಾರು !

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ

ಜ. 29ರಂದು ಕಟಪಾಡಿ ಏಣಗುಡ್ಡೆಯಲ್ಲಿ ‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಅಂಬೇಡ್ಕರ್ ಮತ್ತು ಮಹಾ ಆಘಾಡಿಯ ನಡುವೆ ಯಾವುದೇ ಮಾತುಕತೆ ನಡೆದಿಲ್ಲ: ಪವಾರ್