Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ
Team Udayavani, Mar 26, 2024, 6:29 PM IST
ಚಿಕ್ಕಮಗಳೂರು: ಮೊದಲ ದಿನವೇ ಕೈ ಅಭ್ಯರ್ಥಿ ಅಸಮಾಧಾನ ಸ್ಟೋಟ ಎದುರಿಸಿದ ಘಟನೆ ನಡೆದಿದೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕದನ ಹಿನ್ನೆಲೆ ಕೈ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇಂದಿನಿಂದ ಚಿಕ್ಕಮಗಳೂರು ಜಿಲ್ಲೆಯಿಂದ ಪ್ರಚಾರ ಆರಂಭಿಸಿದರು.
ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಕಂಡಿದ್ದು, ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಮುನಿಸು ವ್ಯಕ್ತಪಡಿಸಿದ್ದಾರೆ.
ನಗರದ ಆದ್ರಿಕಾ ಹೊಟೇಲ್ ನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಎಂ.ಎಲ್.ಸಿ ಗಾಯತ್ರಿ ಶಾಂತೇಗೌಡ ವೇದಿಕೆ ಬಿಟ್ಟು ಕಾರ್ಯಕರ್ತರೊಂದಿಗೆ ಕುಳಿತಿದ್ದರು. ಸಚಿವ ಕೆ.ಜೆ. ಜಾರ್ಜ್, ಶಾಸಕ ಹೆಚ್.ಡಿ.ತಮ್ಮಯ್ಯ ಕರೆದರೂ ಮಾಜಿ ಎಂ.ಎಲ್.ಸಿ. ವೇದಿಕೆಗೆ ಬರಲಿಲ್ಲ.
ಚಿಕ್ಕಮಗಳೂರು ನಗರದಲ್ಲಿ ಇಂದು ನಡೆದ ಕೈ ಕಾರ್ಯಕರ್ತರ ಸಭೆಯಲ್ಲಿ ನಿರ್ಲಕ್ಷದ ಆರೋಪ ವ್ಯಕ್ತವಾಯಿತು. ಕೊನೆಗೆ ವೇದಿಕೆ ಬಿಟ್ಟು ಸಚಿವ ಜಾರ್ಜ್ ತೆರಳಿ ಮಾಜಿ ಶಾಸಕಿ ಗಾಯತ್ರಿ ಶಾಂತೇಗೌಡರನ್ನು ಕರೆ ತಂದ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ