ಸೋಂಕು ಹರಡಲು ಕಾರಣವಾಗುತ್ತಿದೆಯೇ ಚಿಕ್ಕಮಗಳೂರು ಜಿಲ್ಲಾ ಕೋವಿಡ್ ಆಸ್ಪತ್ರೆ?
Team Udayavani, May 31, 2021, 12:12 PM IST
ಚಿಕ್ಕಮಗಳೂರು: ಮೃತದೇಹವೂ ಅಲ್ಲೇ, ಸೋಂಕಿತರು ಅಲ್ಲೇ, ಸಂಬಂಧಿಕರು ಅಲ್ಲೇ.. ಇದು ಚಿಕ್ಕಮಗಳೂರು ಜಿಲ್ಲಾ ಕೋವಿಡ್ ಆಸ್ಪತ್ರೆಯ ಪರಿಸ್ಥಿತಿ. ಕೋವಿಡ್ ನಿಯಂತ್ರಣದ ಹೋರಾಟದಲ್ಲಿ ಪ್ರಮುಖ ಅಂಗವಾಗಿರುವ ಆಸ್ಪತ್ರೆಯೇ ಕೋವಿಡ್ ಸೋಂಕು ಹರಡಲು ಸಹಾಯ ಮಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಪಕ್ಕದ ಬೆಡ್ ನಲ್ಲಿ ಮೃತದೇಹವಿದ್ದರೂ ಸೋಂಕಿತರು ಸಂಬಂಧಿಗಳು ಮಾತ್ರ ಅಲ್ಲೆ ಕುಳಿತುಕೊಂಡು ಊಟ ಮಾಡುತ್ತಾರೆ. ಪಿಪಿಇ ಕಿಟ್ ಕೂಡಾ ಧರಿಸದೆ ಸಂಬಂಧಿಕರು ಸೋಂಕಿತರ ಸಂಪರ್ಕ ಮಾಡುತ್ತಿದ್ದಾರೆ.
ಇದನ್ನೂ ಓದಿ:ನಿಮಗೆ ತಾಯಿ ಹೃದಯ ಇಲ್ಲವೇ: ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ.ಮಹೇಶ್ ವಾಗ್ದಾಳಿ
ಇದಷ್ಟೇ ಅಲ್ಲದೆ ಸೋಂಕಿತರ ಸಂಪರ್ಕಕ್ಕೆ ಬಂದ ಸಂಬಂಧಿಕರು ಬಳಿಕ ಆಸ್ಪತ್ರೆಯಿಂದ ಹೊರಗಡೆ ಬಂದು ಯಾವುದೇ ಅಳಕಿಲ್ಲದೆ ತಿರುಗಾಡುತ್ತಿದ್ದಾರೆ ತಾವು ಸೋಂಕು ಅಂಟಿಸಿಕೊಳ್ಳುವುದಲ್ಲದೇ, ತಮ್ಮಿಂದ ಇತರರಿಗೂ ಸೋಂಕು ತಾಗಿಸುತ್ತಿದ್ದಾರೆ.
ಜನರ ಈ ರೀತಿಯ ಬೇಜವಾಬ್ದಾರಿಯಿಂದಲೇ ಸೋಂಕು ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲಾಸ್ಪತ್ರೆ ಕೂಡಲೇ ಕ್ರಮ ಕೈಗೊಂಡು ಸೂಕ್ತ ಎಚ್ಚರಿಕೆ ವಹಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್.ಡಿ.ತಮ್ಮಯ್ಯ
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ