ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ ಬೆಚ್ಚಿದ ರೈತರು; ಕೊಚ್ಚಿ ಹೋದ ಭತ್ತದ ಗದ್ದೆಗಳು
Team Udayavani, Oct 23, 2019, 9:38 AM IST
ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ಕಾಫಿ ನಾಡು ಚಿಕ್ಕಮಗಳೂರು ಅಕ್ಷರಶಃ ನಲುಗಿ ಹೋಗಿದ್ದು ಭತ್ತದ ಗದ್ದೆಗಳು ಸಂಪೂರ್ಣ ಕೊಚ್ಚಿ ಹೋಗಿವೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್ ಆರ್ ಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಯ ಅಬ್ಬರಕ್ಕೆ ಉಜ್ಜಿನಿ- ಬಿದರೆ ಗ್ರಾಮದಲ್ಲಿನ ಭತ್ತದ ಗದ್ದೆಗಳು ನೆಲಕಚ್ಚಿವೆ.
ಮಲೆನಾಡಿನಲ್ಲಿ ಮಳೆಯ ಅಬ್ಬರಕ್ಕೆ ರೈತರು ಬೆಚ್ಚಿಬಿದ್ದಿದ್ದು ಬೆಳೆದ ಫಸಲು ಕೈಗೆ ಬಾರದೆ ದಿಕ್ಕೆತೋಚದಂತಾಗಿದ್ದಾರೆ. ಗದ್ದೆಯ ಪೂರ್ತಿ ನೀರು ಹರಿಯುತ್ತಿದ್ದು ಮುಂದೇನು ಎಂಬ ಪ್ರಶ್ನೆ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ