ಅನುದಾನ ಅರ್ಹರಿಗೆ ವಿತರಿಸಿ: ಸುಜಾತಾ ಸೂಚನೆ

ರೇಷ್ಮೆ ಇಲಾಖೆಯಿಂದ ಬೆಳೆಗಾರರಿಗೆ ಪ್ರೋತ್ಸಾಹ

Team Udayavani, May 23, 2020, 1:13 PM IST

23-May-10

ಚಿಕ್ಕಗಮಳೂರು: ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಸಭೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.

ಚಿಕ್ಕಮಗಳೂರು: ಅಧಿಕಾರಿಗಳು ಇಲಾಖೆಗೆ ಬರುವ ಅನುದಾನವನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ನೀಡಬೇಕೆಂದು ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ತಿಳಿಸಿದರು.

ಶುಕ್ರವಾರ ನಗರದ ಜಿಪಂ ಸಭಾಂಗಣದಲ್ಲಿ ಹಣಕಾಸು, ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಯಾವುದೇ ಕೆಲಸ ಕೈಗೊಳ್ಳುವ ಮುಂಚೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹೆಚ್ಚಿನ ಗೌರವ ಬರುತ್ತದೆ ಎಂದರು. ಜಿಲ್ಲೆಯಲ್ಲಿ ಕೋವಿಡ್‌-19 ಆರೋಗ್ಯ ಇಲಾಖೆ ಜೊತೆಗೆ ಇತರ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡುವ ಮೂಲಕ ಕೋವಿಡ್ ಸೋಂಕು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದು ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಕೊಪ್ಪ ಕೃಷಿ ಇಲಾಖೆ ಕಟ್ಟಡ ಪೂರ್ಣಗೊಂಡು ಒಂದು ವರ್ಷ ಆದರೂ ಉದ್ಘಾಟನೆಗೊಂಡಿಲ್ಲ. ಪಶುಪಾಲನೆ ಇಲಾಖೆ ಅಧಿಕಾರಿಗಳು ಸರ್ಕಾರದ ಅನುದಾನವನ್ನು ಜಿಪಂ ಸದಸ್ಯರ ಗಮನಕ್ಕೆ ತರದೆ ಸುಸ್ತಿರವಾಗಿರುವ ಕಟ್ಟಡಗಳ ದುರಸ್ಥಿಗೆ ಅನುದಾನ ಇಟ್ಟಿದ್ದಾರೆ. ಹೀಗೆ ಸರ್ಕಾರ ಹಣ ಪೋಲು ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು. ರೇಷ್ಮೆ ಇಲಾಖೆ ವತಿಯಿಂದ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಜಿಪಂ ಸದಸ್ಯ ಕೆ.ಆರ್‌. ಮಹೇಶ್‌ ಒಡೆಯರ್‌ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿ ಸಿಕ್ಕಿದ್ದಾರೆ. ಅಧಿಕಾರಿಗಳು ಸಾಮಾನ್ಯ ಜನರನ್ನು ಕಚೇರಿಗೆ ಅಲೆದಾಡಿಸದೆ ಶೀಘ್ರದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಆಗ್ರಹಿಸಿದರು. ಸದಸ್ಯೆ ಅಮಿತಾ ಮುತ್ತಪ್ಪ ಮಾತನಾಡಿ, ಮಲೆನಾಡು ಭಾಗದಲ್ಲಿ ಕೊರೊನಾ ಭಯ ಕಾಡುತ್ತಿದೆ. ಆರೋಗ್ಯ ಇಲಾಖೆಯವರು ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವುದರ ಜೊತೆಗೆ ಮಲೆನಾಡು ಭಾಗಕ್ಕೆ ವಿಶೇಷ ಅನುದಾನ ತಂದು ಮೂಡಿಗೆರೆಯ ಎಂ.ಜೆ. ಎಂ. ಆಸ್ಪತ್ರೆಗೆ ಮತ್ತುಗೋಣಿಬೀಡು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಇನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಕಟ್ಟಡ ಬಾಡಿಗೆ ಇರುವ ಕಚೇರಿಗಳ ಬಾಡಿಗೆ ಪರಿಷ್ಕರಿಸಿ 20-21ನೇ ಸಾಲಿನ ವಿವಿಧ ಇಲಾಖೆಯ ಕ್ರಿಯಾ ಯೋಜನೆಗೆ ಸಭೆ ಅನುಮೋದನೆ ನೀಡಿತು. ಸಭೆಯಲ್ಲಿ ಸದಸ್ಯರಾದ ಜಸಂತಾ ಅನಿಲ್‌ ಕುಮಾರ್‌, ಚಂದ್ರಮ್ಮ, ಹಿರಿಗಯ್ಯ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.