ಚಿಕ್ಕಮಗಳೂರು: ಮೆಣಸು ಕೊಯ್ಯವಾಗ ವಿದ್ಯುತ್ ತಗುಲಿ ಯುವಕ ಸಾವು!
Team Udayavani, Mar 15, 2021, 10:14 AM IST
ಚಿಕ್ಕಮಗಳೂರು: ಮೆಣಸು ಕೊಯ್ಯುವಾಗ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಯುವಕನ್ನು ಮಹಾಲಿಂಗಂ (25 ವ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:BSY ನಂತರ ಪಕ್ಷ ಸಮರ್ಥವಾಗಿ ಮುನ್ನಡೆಸುವವರಿಗಾಗಿ BJP ಹುಡುಕಾಟ: ಪಟ್ಟಿಯಲ್ಲಿದೆ ಹಲವು ಹೆಸರು
ಚಂದ್ರೇಗೌಡ ಎಂಬುವರ ಕಾಫಿ ತೋಟದಲ್ಲಿಅಲ್ಯುಮಿನಿಯಂ ಏಣಿಯಲ್ಲಿ ನಿಂತು ಮೆಣಸು ಕೊಯ್ಯುವಾಗ ಏಣಿಗೆ ವಿದ್ಯುತ್ ಪ್ರವಹಿಸಿ ಅವಘಡ ನಡೆದಿದೆ.
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ