ಬಾಲಕಿಯ ಕಣ್ಣು ದಾನ ಮಾಡಿದರೂ ಪಡೆಯಲು ಹಿಂದೇಟು, ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ
ಸಾವಿನಲ್ಲೂ ಸಾರ್ಥಕತೆ ಮೆರೆದ ವೈಷ್ಣವಿ
Team Udayavani, Oct 30, 2022, 3:13 PM IST
ಚಿಕ್ಕಮಗಳೂರು : ಹೃದಯಾಘಾತದಿಂದ ಮೂಡಿಗೆರೆ ಪಟ್ಟಣದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಸಾವನ್ನಪ್ಪಿದ್ದು, ಪೋಷಕರು ಮಗಳ ಕಣ್ಣುಗಳನ್ನು ದಾನಮಾಡಲು ಮುಂದಾದರೂ ಪಡೆಯಲು ಹಿಂದೇಟು ಹಾಕಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಮೂಡಿಗೆರೆಯ ವೈಷ್ಣವಿ ಹೃದಯಾಘಾತದಿಂದ ಶನಿವಾರ ಸಂಜೆ ಏಳು ಗಂಟೆಯ ಸುಮಾರಿಗೆ ಸಾವನ್ನಪ್ಪಿದ್ದಾಳೆ, ಈ ವೇಳೆ ಆಕೆಯ ಪೋಷಕರು ಮಗಳ ಕಣ್ಣುಗಳನ್ನು ದಾನಮಾಡಲು ನಿರ್ಧರಿಸಿದ್ದಾರೆ, ಆದರೆ ತಡರಾತ್ರಿಯಾದರೂ ಕಣ್ಣು ದಾನ ಪಡೆಯಲು ಬಾರದ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಸಂಸ್ಥೆಯ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಆಕ್ರೋಶದ ಬಳಿಕ ಅಧಿಕಾರಿಗಳ ತಂಡ ಆಗಮಿಸಿ ಕಣ್ಣುಗಳನ್ನು ದಾನ ಪಡೆಯುವ ಪ್ರಕ್ರಿಯೇಯನ್ನು ಮುಗಿಸಿದ್ದಾರೆ.
ಇದನ್ನೂ ಓದಿ : ಜನ್ಮಜಾತ ಹೈಪೊಥೈರಾಯ್ಡಿಸಂ; ಮೇಲುಗೈ ಸಾಧಿಸಬಾರದ ಬಾಲ್ಯಕಾಲದ ಕಾಯಿಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!