ಚಿಕ್ಕಮಗಳೂರು: ವಿಕ್ಟೋರಿಯಾ ರಾಣಿ ಕಾಲದ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನ; ಆರೋಪಿ ಬಂಧನ
Team Udayavani, Jan 8, 2023, 11:47 AM IST
ಚಿಕ್ಕಮಗಳೂರು: 1915ರ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನಿಸುತ್ತಿದ್ದವನನ್ನು ಕಡೂರು ಪೊಲೀಸರು ಬಂಧಿಸಿ, ಟೆಲಿಸ್ಕೋಪನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನ ಸಂಕ್ರಾತಿ ವೃತ್ತದ ಕೆಂಪರಾಜ್ ಬಂಧಿತ ಆರೋಪಿ.
ವಿಕ್ಟೋರಿಯಾ ರಾಣಿ ಕಾಲದ ಹಿತ್ತಾಳೆ ಟೆಲಿಸ್ಕೋಪ್ ಇದಾಗಿದ್ದು, ಮೈಸೂರಿನಲ್ಲಿ ಕಡಿಮೆ ಬೆಲೆಗೆ ಟೆಲಿಸ್ಕೋಪನ್ನು ಖರೀದಿಸಿದ್ದ.
ಬಳಿಕ ಚಿಕ್ಕಮಗಳೂರು ತಾಲೂಕು ಕಡೂರಿನ ಜೈನ್ ಟೆಂಪಲ್ ರಸ್ತೆಯ ವ್ಯಾಪಾರಿಗೆ 15 ಲಕ್ಷಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ