Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ
Team Udayavani, Jun 4, 2023, 8:36 AM IST
ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಕೊಲೆಯಾದ ಯುವಕ ವರುಣ್ ಎಂದು ಗುರುತಿಸಲಾಗಿದೆ.
ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ.
ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ, ವರುಣ್ಗೆ ಡ್ರ್ಯಾಗರ್ ಹಾಕಿದ್ದಾನೆ. ವರುಣ್ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಇರಿದಿದ್ದಾನೆ.
ಕೂಡಲೇ ಶಿವಮೊಗ್ಗಕ್ಕೆ ಕೊಂಡೊಯ್ದರು ವರುಣ್ ಸಾವನ್ನಪ್ಪಿದ್ದಾನೆ. ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತವಾಗಿದೆ.
ಸ್ಥಳಕ್ಕೆ ಎಸ್.ಪಿ.ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ