Chikkamagaluru; ವಾರಾಂತ್ಯದಲ್ಲಿ ಪ್ರವಾಸಿಗರಿಗೆ ಶಾಕ್ ನೀಡಿದ ಎಸ್ ಪಿ

ಹಾಟ್ ಹಾಟ್ ಆಗಿ ಎಣ್ಣೆ ಹೊಡಿಯೋಣ ಅಂತ ಬಂದವರಿಗೆ ಶಾಕ್

Team Udayavani, Jul 13, 2024, 5:51 PM IST

1-cm

ಚಿಕ್ಕಮಗಳೂರು: ವಾರಾಂತ್ಯ ದಲ್ಲಿ ಮುಳ್ಳಯ್ಯನಗಿರಿ ಮತ್ತು ದತ್ತಪೀಠಕ್ಕೆ ಆಗಮಿಸಿದ ಪ್ರವಾಸಿಗರಿಗೆ ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆ ಮಾಡುವ ಮೂಲಕ ಪ್ರವಾಸಿಗರಿಗೆ ಶಾಕ್ ನೀಡಿದ್ದಾರೆ.

ರಾಜ್ಯದ ನೆಚ್ಚಿನ ಪ್ರವಾಸಿಕೇಂದ್ರ ದಲ್ಲಿ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯೂ ಒಂದಾಗಿದ್ದು ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿಗರು ಇಲ್ಲಿಗೆ ಲಗ್ಗೆ ಇಡುತ್ತಿದ್ದಾರೆ. ಆಗಮಿಸುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಅನುಪಯುಕ್ತ ವಸ್ತುಗಳನ್ನು ಎಲ್ಲದರಲ್ಲಿ ಬಿಸಾಡುವುದರಿಂದ ಪ್ರವಾಸಿ ಕೇಂದ್ರ ಕಸದ ಕೊಂಪೆಯಾಗು ತ್ತಿದ್ದು ಗಿರಿ ಪ್ರದೇಶದಲ್ಲಿ ಪ್ಲಾಸ್ಟಿಕ್ ಸೇರಿದಂತೆ ಇತರೆ ಅನುಪಯುಕ್ತ ವಸ್ತುಗಳ ಬಳಕೆಯನ್ನು ಈಗಾ ಗಲೇ ನಿಷೇಧಿಸಲಾಗಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟು ತಪಾಸಣೆಗೆ ಮುಂದಾಗಿದ್ದು, ನೀರಿ‌ನ ಬಾಟಲಿ, ಮದ್ಯದ ಬಾಟಲಿ, ಸಿಗರೇಟ್ ಸೇರಿದಂತೆ ಇತರೆ ವಸ್ತುಗಳನ್ನು ಕೈಮರದಲ್ಲಿನ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಹುಚ್ಚಾಟ, ತರಲೆ, ಕೀಟಲೆ ಹೆಚ್ಚಾದ ಹಿನ್ನಲೆಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು ಈಗಾಗಲೇ ಅನೇಕರ ಮೇಲೆ ಕೇಸ್ ಕೂಡ ದಾಖಲು ಮಾಡಲಾಗಿದೆ.ಶನಿವಾರ ಗಿರಿ ಪ್ರದೇಶಕ್ಕೆ ತೆರಳು ಸಾವಿರಾರು ಸಂಖ್ಯೆಯ ಪ್ರವಾಸಿಗರು‌ ಆಗಮಿಸಿದ್ದು, ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆಗೆ ಇಳಿದರು.

ಮುಳ್ಳಯ್ಯನಗಿರಿ, ಶ್ರೀ ಗರು ದತ್ತಾತ್ರೇಯ ಬಾಬಾ ಬುಡನ್ ದರ್ಗಾ, ಮಾಣಿಕ್ಯಧಾರ ಹೋಗುವ ಮಾರ್ಗದ ಕೈಮರ ಚಕ್ ಪೋಸ್ಟ್ ನಲ್ಲಿ ಪ್ರವಾಸಿಗರ ವಾಹನಗಳಲ್ಲಿದ್ದ ಸಾವಿರಾರು ರೂ.ಮೌಲ್ಯದ ಮದ್ಯ ಸೀಜ್ ಮಾಡಿ ಪ್ರಕರಣ ದಾಖಲಿಸುವ ಮೂಲಕ ಪ್ರವಾಸಿಗರ ಬೆವರು ಇಳಿಸುವ ಕೆಲಸ ಮಾಡಿದ್ದಾರೆ.

ಒಟ್ಟಾರೆ ಜಿಟಿ ಜಿಟಿ ಮಳೆಯಲ್ಲಿ ನೆನೆದು ಸುಂದರ ಪ್ರವಾಸಿ ತಾಣಗಳಲ್ಲಿ ಕುಳಿತು ಹಾಟ್ ಹಾಟ್ ಆಗಿ ಎಣ್ಣೆ ಹೊಡಿಯೋಣ ಅಂತ ಬಂದ ಪ್ರವಾಸಿಗರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಕ್ ನೀಡಿದ್ದಾರೆ.

Ad

ಟಾಪ್ ನ್ಯೂಸ್

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

3-ckm

Chikkamagaluru: ಹೃದಯಾಘಾತದಿಂದ 50ರ ಗೃಹಿಣಿ ಸಾ*ವು

1-aa-CM

Chikkamagaluru: ಪ್ರವಾಸಕ್ಕೆ ಬಂದಿದ್ದ 30 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

Tejasvi-surya

ಧೈರ್ಯವಿದ್ದರೆ ಮಸೀದಿ, ಚರ್ಚ್‌ ವಶಕ್ಕೆ ಪಡೆಯಲಿ: ತೇಜಸ್ವಿ ಸೂರ್ಯ ಸವಾಲು

CT-Ravi

ಡಿ.ಕೆ.ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ ಎಂದಿರುವುದು ದೊಡ್ಡ ಅವಮಾನ: ಸಿ.ಟಿ.ರವಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

8-uv-fusion

Childhood: ಬೇಸಗೆಯ ಸುವರ್ಣ ಬಾಲ್ಯ; ಗೋಲಿ, ಮಂಡಕ್ಕಿ ಮತ್ತು ಅಪ್ಪನ ಏಟು!

23

Harapanahalli: ಅಡವಿ ಮಲ್ಲಾಪುರದಲ್ಲಿ ಸೌಲಭ್ಯಗಳ ಕೊರತೆ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

22(1

Sagara: ದ್ವೀಪವಾಸಿಗಳ ಕಾಲಾಪಾನಿ ಶಿಕ್ಷೆಗೆ ಇಂದು ಮುಕ್ತಿ!

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.