ಚಿಕ್ಕಮಗಳೂರು: ಸಿಸಿಟಿವಿ ಸಂಪರ್ಕ ತಪ್ಪಿಸಿ ದೇವಸ್ಥಾನದ ಹುಂಡಿಯ ಹಣ ದೋಚಿದ ಕಳ್ಳರು
Team Udayavani, Feb 17, 2021, 11:15 AM IST
ಚಿಕ್ಕಮಗಳೂರು: ಕಿಟಕಿ ಒಡೆದು ದೇವಸ್ಥಾನದ ಹುಂಡಿಯ ಹಣ ದೋಚಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ.
ಶ್ರೀ ರಾಮಂಜನೇಯ ಸ್ವಾಮಿ ದೇವಸ್ಥಾನದ ಒಳಗೆ ಪ್ರವೇಶಿಸಿರುವ ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಕೂಡ ಇದೇ ರೀತಿ ಹುಂಡಿ ಕಳ್ಳತನ ಮಾಡಲಾಗಿತ್ತು. ಆ ಬಳಿಕ ಸಿಸಿಟಿವಿ, ಸೈರನ್ ವ್ಯವಸ್ಥೆ ಮಾಡಲಾಗಿತ್ತು. ಕಳ್ಳತನಕ್ಕಿಳಿಯೋ ಮೊದಲು ಸಿಸಿಟಿವಿ ಸಂಪರ್ಕ ತಪ್ಪಿಸಿ ಕೃತ್ಯ ಎಸಗಿದ್ದಾರೆ.
ಬೆಳಗ್ಗೆ ಗ್ರಾಮದ ದೇವಾಲಯದಲ್ಲಿ ಕಳ್ಳತನವಾಗಿರುವುದನ್ನ ಕಂಡು ಜನರು ಆತಂಕಕ್ಕೊಳಗಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ