ಚಿಕ್ಕಮಗಳೂರು : ಹುಲಿ ದಾಳಿಗೆ ಹಸು ಬಲಿ, ತಬ್ಬಲಿಯಾದ 5 ತಿಂಗಳ ಕರು
Team Udayavani, Jun 16, 2022, 4:18 PM IST
ಚಿಕ್ಕಮಗಳೂರು : ಹುಲಿ ದಾಳಿಗೆ ಹಸುವೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಆಲ್ದೂರಿನಲ್ಲಿ ನಡೆದಿದೆ.
ಆಲ್ದೂರು ಸಮೀಪದ ಕಂಚಿಕಲ್ ದುರ್ಗ ಮುಳ್ಳಯ್ಯ ಸ್ವಾಮಿ ಮಠಕ್ಕೆ ಸೇರಿದ ಹಸು ಮೇಯಲು ಹೋಗಿದ್ದ ವೇಳೆ ಹುಲಿ ದಾಳಿ ಮಾಡಿದೆ. ಇದರೊಂದಿದೆ ತಾಯಿಯನ್ನು ಕಳೆದುಕೊಂಡ 5 ತಿಂಗಳ ಕರು ತಬ್ಬಲಿಯಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿ ಹಾವಳಿ ಅಧಿಕವಾಗಿದ್ದು ಅನೇಕ ಜಾನುವಾರುಗಳು ಮೃತಪಟ್ಟಿದ್ದು ,ಮೇಯಲು ದನಗಳನ್ನು ಬಿಡಲು ಜನ ಹೆದರುವಂತಾಗಿದೆ.
ಇದನ್ನೂ ಓದಿ : ಪತಿಯ ವಿರುದ್ಧ ನಪುಂಸಕತ್ವದ ಆರೋಪ-ವಿಚ್ಛೇದನ ಮಂಜೂರು; ಹೈಕೋರ್ಟ್ ಆದೇಶದಲ್ಲಿ ಹೇಳಿದ್ದೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ