ರಾಮಮಂದಿರದೊಂದಿಗೆ ಶಿವಾಲಯವೂ ನಿರ್ಮಾಣವಾಗಲಿ

ರಂಭಾಪುರಿ ಜಗದ್ಗುರು ಡಾ| ಪ್ರಸನ್ನ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿಶ್ವ ಹಿಂದೂ ಪರಿಷತ್‌ ಸದಸ್ಯರಿಗೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನಿ ಧಿಯ ಚೆಕ್‌ ಹಸ್ತಾಂತರಿಸಿದರು

Team Udayavani, Jan 31, 2021, 4:44 PM IST

31-27

ಬಾಳೆಹೊನ್ನೂರು: ಅಯೋಧ್ಯೆಯಲ್ಲಿ·ನಿರ್ಮಾಣವಾಗುತ್ತಿರುವ ಶ್ರೀರಾಮ·ಮಂದಿರದ ಆವರಣದಲ್ಲಿ ಶ್ರೀರಾಮ·ಪೂಜಿಸಿದ ಶಿವಲಿಂಗವನ್ನು ಪ್ರತಿಷ್ಠಾಪಿಸಿ·ಶಿವಾಲಯ ನಿರ್ಮಾಣ ಮಾಡಬೇಕು·ಎಂದು ರಂಭಾಪುರಿ ಜಗದ್ಗುರು ಡಾ|·ವೀರಸೋಮೇಶ್ವರ ಶಿವಾಚಾರ್ಯ
ಸ್ವಾಮೀಜಿ ಹೇಳಿದ್ದಾರೆ.

ರಂಭಾಪುರಿ ಪೀಠದಲ್ಲಿ ಶನಿವಾರ·ವಿಶ್ವ ಹಿಂದೂ ಪರಿಷತ್‌ ಸದಸ್ಯರಿಗೆ·ಶ್ರೀರಾಮ ಮಂದಿರ ನಿರ್ಮಾಣಕ್ಕೆ·ದೇಣಿಗೆ ನಿಧಿ ಯ ಚೆಕ್‌ ಹಸ್ತಾಂತರಿಸಿದ·ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ·ಅವರು, ಆಯೋಧ್ಯೆಯಲ್ಲಿ ಶ್ರೀರಾಮ·ಮಂದಿರ ನಿರ್ಮಾಣಗೊಳ್ಳುತ್ತಿರುವುದು
ಸಮಸ್ತ ಹಿಂದೂ ಬಾಂಧವರ ಬಹುದಿನಗಳ·ಕನಸು ನನಸಾದ ಸಂದರ್ಭವಾಗಿದೆ .

·ಶ್ರೀರಾಮನ ಆದರ್ಶ ಗುಣಗಳು ನಾಡಿನ·ಜನಮನದಲ್ಲಿ ಬೆಳೆದು ಬರಬೇಕು·ಎಂಬುದು ನಮ್ಮ ಸದಾಶಯವಾಗಿದ್ದು,·ರಾಮಮಂದಿರ ನಿರ್ಮಾಣಕ್ಕಾಗಿ ನಾಡಿನ·ನಾನಾ ಭಾಗಗಳಿಂದ ಎಲ್ಲ ವರ್ಗ,ಸಮುದಾಯಗಳ ಜನರು ಸಹಕರಿಸಿ·ಉದಾತ್ತವಾದ ಕೊಡುಗೆ ನೀಡುತ್ತಿರುವುದು·ಸಂತಸದ ವಿಷಯವಾಗಿದೆ. ಈ·ಹಿಂದೆ ಅಯೋಧ್ಯೆಯ ಶ್ರೀರಾಮ·ಮಂದಿರದ ಆವರಣದಲ್ಲಿ ಶ್ರೀರಾಮ·ಪೂಜಿಸಿದ ಶಿವಲಿಂಗವೂ ಸಹ·ದೊರೆತಿರುವುದು ಐತಿಹಾಸಿಕ ಮತ್ತು·ಪೌರಾಣಿಕ ಘಟನೆಗೆ ಒತ್ತು ನೀಡಿದೆ.·ಜಗತ್ತಿನಲ್ಲಿ ಶಿವನೇ ಸರ್ವಸ್ವ. ಶಿವನಿಲ್ಲದೇ·ಜಗತ್ತಿಲ್ಲ. ಜಗತ್ತಿನ ಬಹುಸಂಖ್ಯಾತ·ಜನರು ಶಿವನ ಆರಾಧಕರಾಗಿದ್ದಾರೆ.·ಎಲ್ಲ ಜೀವ ಜಂತುಗಳಿಗೂ·ಶಿವನೇ ಮೂಲವಾಗಿದ್ದಾನೆ. ಶ್ರೀರಾಮನೂ·ಸಹ ರಾಮಾಯಣ ಕಾಲದಲ್ಲಿ ಇದನ್ನು·ಅರಿತು ಶಿವನನ್ನು ಆರಾ ಧಿಸಿ, ಪೂಜಿಸಿ·ಒಲಿಸಿಕೊಂಡ ವ್ಯಕ್ತಿಯಾಗಿದ್ದಾನೆ. ಶಿವ·ಜಗತ್ತಿನ ಎಲ್ಲ ಜೀವಿಗಳ ಆತ್ಮವಾಗಿದ್ದಾನೆ.

ಈ ಹಿನ್ನೆಲೆಯಲ್ಲಿ ಮಂದಿರ ನಿರ್ಮಾಣದ·ಸಮಿತಿಯ ಸದಸ್ಯರು ಈ ಹಿಂದೆ  ದೊರತಿರುವ ಶ್ರೀರಾಮಚಂದ್ರ·ಪೂಜೆ ಮಾಡಿದ ಶಿವಲಿಂಗವನ್ನು
ರಾಮಮಂದಿರದ ಆವರಣದಲ್ಲಿಯೇ·ಸುಂದರವಾದ ದೇವಾಲಯ ನಿರ್ಮಾಣ·ಮಾಡಿ ಪ್ರತಿಷ್ಠಾಪನೆ ಮಾಡಿದರೆ·ಶ್ರೀರಾಮ ಶಿವನನ್ನು ಪೂಜೆ ಮಾಡಿದ್ದ·ಸಾರ್ಥಕವಾಗಲಿದೆ ಎಂದರು.

ವಿಶ್ವ ಹಿಂದೂ ಪರಿಷತ್‌ ಜಿಲ್ಲಾ·ಕಾರ್ಯದರ್ಶಿ ಆರ್‌.ಡಿ. ಮಹೇಂದ್ರ,·ಬಿ. ಜಗದೀಶ್ಚಂದ್ರ, ಶ್ರೀಪೀಠದ ಬನದ ಹುಣಿ ಲೆಕ್ಕಾ ಧಿಕಾರಿ ಸಂಕಪ್ಪ ಮತ್ತಿತರರಿದ್ದರು.

ಓದಿ :·ಗೋಹತ್ಯೆ ನಿಷೇಧ ಕಾಯ್ದೆ ಜಾಗೃತಿ ಮೂಡಿಸಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.