ಚಿಕ್ಕಮಗಳೂರು: ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ


Team Udayavani, May 30, 2023, 3:51 PM IST

ಚಿಕ್ಕಮಗಳೂರು: ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ

ಚಿಕ್ಕಮಗಳೂರು: ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿದ ಕಾರಣದಿಂದ ಮನನೊಂದು ರೈತನೋರ್ವ ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ.

ಹಾಸನದ ಆಲೂಗಡ್ಡೆ ಮಂಡಿಯಿಂದ ಬೀಜ ತಂದಿದ್ದರು. 5 ದಿನಕ್ಕೆ ಬೆಳೆಯುತ್ತೆ ಎಂದು ಹಾಸನದ ಆಲೂಗಡ್ಡೆ ಮಂಡಿಯಲ್ಲಿ ಹೇಳಲಾಗಿತ್ತು. ಹೀಗಾಗಿ 60-70 ರೈತರು ಮೂರು ಲಾರಿಯಲ್ಲಿ ತಂದಿದ್ದರು.

15 ದಿನವಾದರೂ ಬೆಳೆ ಬಾರದ ಕಂಡು ಟ್ರ್ಯಾಕ್ಟರ್ ಚಲಾಯಿಸಿದ್ದಾರೆ. 10 ಎಕರೆ ಜಮೀನಿನ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದು, ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದ ರೈತರು ಇದೀಗ ಆಲೂಗಡ್ಡೆ ಮಂಡಿ ವಿರುದ್ಧ ಕಿಡಿ ಕಾರಿದ್ದಾರೆ.

ಟಾಪ್ ನ್ಯೂಸ್

Tragedy: ಗಣೇಶ ಹಬ್ಬದ ಸಂಭ್ರಮಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ

Tragedy: ಗಣೇಶ ಹಬ್ಬದ ಸಂಭ್ರಮಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ

nikhil kumaraswamy

Cauvery Issue; ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕಪಟ ನಾಟಕ ಸಾಕು..: ನಿಖಿಲ್ ಗುಡುಗು

Indian visa services in Canada suspended

Diplomatic crisis: ಕೆನಡಾ ಪ್ರಜೆಗಳಿಗೆ ಭಾರತೀಯ ವೀಸಾ ಸ್ಥಗಿತಗೊಳಿಸಿದ ಸರ್ಕಾರ

3-siddapura

Yakshagana ಖ್ಯಾತ ಭಾಗವತ ಹೃದಯಾಘಾತದಿಂದ ನಿಧನ

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

tdy-9

Police Harassment: ಖಾಕಿ ಕಿರುಕುಳಕ್ಕೆ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

Ramanagar; ವಸತಿ ಶಾಲೆಯಲ್ಲಿ ನೀರಿನ ಸಂಪು ಕುಸಿದು ಬಾಲಕ ಸಾವು

Ramanagar; ವಸತಿ ಶಾಲೆಯಲ್ಲಿ ನೀರಿನ ಸಂಪು ಕುಸಿದು ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wwewq

KSRTC ಕೆಟ್ಟು ನಿಂತು ಪರದಾಡಿದ ಪ್ರಯಾಣಿಕರು: ನೆರವಿಗೆ ಬಂದ ಶಾಸಕಿ ನಯನಾ ಮೋಟಮ್ಮ

1-csadsad

Balehonnur;ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ: Video Viral

3-kadur-ganapathi

Kadur: ಪಟ್ಟಣದಲ್ಲಿ ವಿವಿಧ ರೂಪಗಳಲ್ಲಿ ಗಣೇಶನ ಪ್ರತಿಷ್ಠಾಪನೆ

2-fruad-case

Fruad Case: ಉದ್ಯಮಿ ವಂಚನೆ ಪ್ರಕರಣದ ಆರೋಪಿ ಗಗನ್ ಕಡೂರಿಗೆ

CCB Police: ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರಿಗೆ ಸಿಸಿಬಿ ಪೊಲೀಸರ ತಂಡ

CCB Police: ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರಿಗೆ ಸಿಸಿಬಿ ಪೊಲೀಸರ ತಂಡ

MUST WATCH

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

udayavani youtube

ನಾಪತ್ತೆಯಾಗಿದ್ದ ಬಾಲಕನೋರ್ವನ ಮೃತದೇಹ ನೀರಿನ ಟ್ಯಾಂಕಿನಲ್ಲಿ ಪತ್ತೆ |

ಹೊಸ ಸೇರ್ಪಡೆ

Tragedy: ಗಣೇಶ ಹಬ್ಬದ ಸಂಭ್ರಮಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ

Tragedy: ಗಣೇಶ ಹಬ್ಬದ ಸಂಭ್ರಮಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ

nikhil kumaraswamy

Cauvery Issue; ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕಪಟ ನಾಟಕ ಸಾಕು..: ನಿಖಿಲ್ ಗುಡುಗು

Indian visa services in Canada suspended

Diplomatic crisis: ಕೆನಡಾ ಪ್ರಜೆಗಳಿಗೆ ಭಾರತೀಯ ವೀಸಾ ಸ್ಥಗಿತಗೊಳಿಸಿದ ಸರ್ಕಾರ

Thieves: ಕೊನೆಗೂ ಪೊಲೀಸರ ಬಲೆಗೆಬಿದ್ದ ದಾಳಿಂಬೆ ಹಣ್ಣು ಕಳ್ಳರು

Thieves: ಕೊನೆಗೂ ಪೊಲೀಸರ ಬಲೆಗೆಬಿದ್ದ ದಾಳಿಂಬೆ ಹಣ್ಣು ಕಳ್ಳರು

3-siddapura

Yakshagana ಖ್ಯಾತ ಭಾಗವತ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.