14 ಅಲೆಮಾರಿ ಕುಟುಂಬ ತವರಿಗೆ
Chikmagaluru: nomadic family went to their home
Team Udayavani, May 7, 2020, 1:00 PM IST
ಚಿಕ್ಕಮಗಳೂರು: ಅಲೆಮಾರಿ ಜನಾಂಗದವರನ್ನು ಅವರ ಊರುಗಳಿಗೆ ಕಳಿಸಲು ಜಿಲ್ಲಾಡಳಿತ ಬಸ್ ವ್ಯವಸ್ಥೆ ಕಲ್ಪಿಸಿ, ಅವರ ಆರೋಗ್ಯ ತಪಾಸಣೆ ನಡೆಸುತ್ತಿರುವುದು.
ಚಿಕ್ಕಮಗಳೂರು: ನಗರ ಹಾಗೂ ಸುತ್ತಮುತ್ತ ಕಾಲ್ನಡಿಗೆಯಲ್ಲಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹೊಸದುರ್ಗ ಮೂಲದ 14 ಕುಟುಂಬಗಳ ಅಲೆಮಾರಿ ಜನಾಂಗದವರನ್ನು ಅವರ ಊರಿಗೆ ಕೆಎಸ್ಆರ್ಟಿಸಿ ಬಸ್ ಮೂಲಕ ಜಿಲ್ಲಾಡಳಿತ ಬುಧವಾರ ಕಳಿಸಿಕೊಟ್ಟಿದೆ.
ನಗರದ ಹೊರವಲಯದಲ್ಲಿರುವ ಹಿರೇಮಗಳೂರು ರೈಲ್ವೆ ಟ್ರ್ಯಾಕ್ ಬಳಿ ಟೆಂಟ್ಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದರು. ಲಾಕ್ಡೌನ್ನಿಂದ ವ್ಯಾಪಾರವಿಲ್ಲದೆ ಕಂಗಾಲಾಗಿದ್ದ ಕುಟುಂಬಗಳಿಗೆ ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳು ನೆರವು ನೀಡಿದ್ದವು. ಮೂರನೇ ಲಾಕ್ಡೌನ್ ನಿರ್ಬಂಧ ಸಡಿಲಗೊಂಡ ಹಿನ್ನೆಲೆಯಲ್ಲಿ ಅವರೆಲ್ಲರೂ ತಮ್ಮ ಊರುಗಳಿಗೆ ತೆರಳಲು ಬಯಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅವರ ಆರೋಗ್ಯ ಪರೀಕ್ಷೆ ನಡೆಸಿ ಎರಡು ಕೆಎಸ್ಆರ್ಟಿಸಿ ಬಸ್ ಗಳ ಮೂಲಕ ಅವರ ಊರುಗಳಿಗೆ ಕಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ