ಹಿರೇಮಗಳೂರಲ್ಲಿ ಕ್ವಾರಂಟೈನ್ಗೆ ವಿರೋಧ
Team Udayavani, May 15, 2020, 2:45 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಹೊರರಾಜ್ಯ ಮತ್ತು ವಿದೇಶದಿಂದ ಬಂದರವರನ್ನು ಕ್ವಾರಂಟೈನ್ನಲ್ಲಿಡಲು ಹಿರೇಮಗಳೂರು ರಸ್ತೆಯಲ್ಲಿರುವ ಲಾಡ್ಜ್ಗಳಲ್ಲಿ ಗುರುತಿಸಿ ಸಿದ್ಧತೆ ನಡೆಸುತ್ತಿರುವುದನ್ನು ಗ್ರಾಮಸ್ಥರು ಖಂಡಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯನ್ನು ಹಸಿರು ವಲಯವಾಗಿ ಕಾಪಾಡಲು ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಜನಪ್ರತಿನಿಧಿಗಳು ಹಗಲಿರುಳೆನ್ನದೆ ಶ್ರಮಿಸಿದ್ದಾರೆ. ಹಸಿರು ವಲಯವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಹೊರಗಿನಿಂದ ಬಂದವರಿಗೆ ನಗರದೊಳಗೆ ಕ್ವಾರಂಟೈನ್ ಮಾಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
ಹಿರೇಮಗಳೂರು ಬಡಾವಣೆ ಜನವಸತಿ ಪ್ರದೇಶ ಬಿಟ್ಟು ಬೇರೆ ಪ್ರದೇಶದಲ್ಲಿ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು.
ಗ್ರಾಮಸ್ಥರಾದ ಬಿ.ರೇವನಾಥ್, ರಾಮಚಂದ್ರ, ಕೇಶವ, ಸಂಜೈ, ಧನಂಜಯ, ಪ್ರಸಾದ್, ಲೋಕೇಶ್, ಶ್ರೀಧರ್, ಮಂಜುನಾಥ್, ತಾರೇಶ್, ಚಂದ್ರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ