ಚಿಕ್ಕಮಗಳೂರು: ಈರುಳ್ಳಿ ಬೆಳೆ ಸಮಸ್ಯೆ; ಮನನೊಂದ ರೈತ ಬೆಳೆ ಮೇಲೆ ಟ್ರ್ಯಾಕ್ಟರ್ ಚಾಲನೆ
Team Udayavani, Sep 23, 2022, 10:46 AM IST
ಚಿಕ್ಕಮಗಳೂರು: ರೈತನೊಬ್ಬ ತಾನೇ ಬೆಳೆದ ಈರುಳ್ಳಿ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ಘಟನೆ ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
5 ಎಕರೆ ಪ್ರದೇಶದಲ್ಲಿ ಸುಮಾರು 3-4 ಲಕ್ಷ ಖರ್ಚು ಮಾಡಿ ಈರುಳ್ಳಿ ಬೆಳೆ ಬೆಳೆದಿದ್ದ ರೈತ ಮಂಜುನಾಥ್, ಬಳಿಕ ಭೀಕರ ಮಳೆಯಿಂದ ಈರುಳ್ಳಿ ಕೃಷಿ ಸಂಪೂರ್ಣ ನಾಶವಾಗಿತ್ತು.
ಈರುಳ್ಳಿ ಗಾತ್ರ ಬೆಳ್ಳುಳ್ಳಿಯಂತಿದೆ, ಈರುಳ್ಳಿ ಕಿತ್ತರೆ ಕೂಲಿಗೂ ಆಗೋದಿಲ್ಲ. ಹಣ ಬೇಡ ಕಿತ್ಕೊಂಡ್ ಹೋಗಿ, ಈರುಳ್ಳಿ ಕೀಳಲು ಯಾರೂ ಇಲ್ಲ ಎಂಬೆಲ್ಲ ಸಮಸ್ಯೆಗಳ ಬಗ್ಗೆ ಮನನೊಂದು ರೈತ ಈ ರೀತಿಯಾಗಿ ವರ್ತಿಸಿದ್ದಾನೆ ಎನ್ನುತ್ತಾರೆ ಸ್ಥಳಿಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ