ಮರುಪಾವತಿಯಾಗದ 22 ಕೋಟಿ ಸಾಲ…200 ಎಕರೆ ಕಾಫಿ ಎಸ್ಟೇಟ್ ಮುಟ್ಟುಗೋಲು
Team Udayavani, Feb 11, 2021, 9:30 PM IST
ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆಯ ರಮೇಶ್ ರಾವ್ ಎಂಬುವರಿಗೆ ಸೇರಿದ 200 ಎಕರೆ ವಾಟೇಖಾನ್ ಕಾಫಿ ಎಸ್ಟೇಟ್ ಅನ್ನು ಚಿಕ್ಕಮಗಳೂರಿನ ಯೂನಿಯನ್ ಬ್ಯಾಂಕ್ ನಿಂದ ಮುಟ್ಟುಗೋಲು ಹಾಕಲಾಗಿದೆ.
22 ಕೋಟಿ ರೂ.ಸಾಲ ಮರುಪಾವತಿ ಮಾಡದ ಹಿನ್ನೆಲೆ ಬ್ಯಾಂಕ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ನೆರವಿನೊಂದಿಗೆ ಕಾಫಿ ಎಸ್ಟೇಟ್ ಸೀಜ್ ಮಾಡಿದ್ದಾರೆ.
ಇದನ್ನೂ ಓದಿ :ಪ್ಯಾನ್ ಇಂಡಿಯಾ ಸಿನಿಮಾ ‘ಲೈಗರ್’ ಬಿಡುಗಡೆ ದಿನಾಂಕ ಪ್ರಕಟ
ಕಾಫಿ ಎಸ್ಟೇಟ್ ಮಾಲೀಕ ತೋಟದಲ್ಲಿ ಕೆಲಸ ಮಾಡುವ 50 ಕ್ಕೂ ಹೆಚ್ಚು ಕಾರ್ಮಿಕರಿಗೂ ಲಕ್ಷಾಂತರ ರೂಪಾಯಿ ಬಾಕಿ ಹಣ ಪಾವತಿಸಬೇಕಿದ್ದು, ನಮ್ಮನ್ನು ಇಲ್ಲಿಂದ ಹೊರಗೆ ಕಳುಹಿಸಬೇಡಿ ಎಂದು ಕಾರ್ಮಿಕರು ಅಧಿಕಾರಿಗಳ ಮುಂದೆ ಅಂಗಲಾಚುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ