ಮಳೆಗೆ ಅರಳಿದ ಕಾಫಿ ಹೂ: ಬೆಳೆಗಾರರ ಮೊಗದಲ್ಲಿ ಸಂತಸ


Team Udayavani, Mar 30, 2022, 3:57 PM IST

coffe

ಆಲ್ದೂರು: ಈ ಬಾರಿ ಮಲೆನಾಡಿನ ಕಾಫಿ ತೋಟಗಳಲ್ಲಿ ಕಾಫಿ ಹೂ ಉತ್ತಮವಾಗಿ ಅರಳಿದ್ದು ಕಾಫಿ ಬೆಳೆಗಾರನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಹಲವು ವರ್ಷಗಳ ನಂತರ ಈ ಬಾರಿ ಮಾರ್ಚ್‌ ತಿಂಗಳಲ್ಲಿ ಉತ್ತರಭಾದ್ರೆ ಮಳೆ ಉತ್ತಮವಾಗಿ ಆಗಿದ್ದು ಕಾಫಿ ಹೂ ಅರಳಲು ಅನುಕೂಲವಾಗಿದೆ.

ಆಲ್ದೂರು ಸುತ್ತಮುತ್ತಲಿನ ಬಹುತೇಕ ಕಾಫಿ ತೋಟಗಳಲ್ಲಿ ಕಾಫಿ ಹೂ ಅರಳಿದ್ದು ಎಲ್ಲೆಡೆ ಮಲ್ಲಿಗೆ ಹೂ ಚೆಲ್ಲಿದಂತೆ ಭಾಸವಾಗುತ್ತಿದ್ದು ಕಾಫಿ ತೋಟಗಳನ್ನು ನೋಡುವುದೇ ಕಣ್ಣಿಗೆ ಹಬ್ಬವೆನಿಸುತ್ತಿದೆ. ಸಾಮಾನ್ಯವಾಗಿ ರೋಬಸ್ಟಾ ಕಾಫಿ ಬೆಳೆಗಾರರು ಕಾಫಿ ತೋಟಗಳಿಗೆ ನೀರು ಹಾಯಿಸಿದ್ದು ಈಗಾಗಲೇ ಕಾಫಿ ಹೂ ಅರಳಿವೆ. ಕಳೆದ 10 ದಿನಗಳ ಹಿಂದೆ ಸುರಿದ ಉತ್ತರಭಾದ್ರ ಮಳೆಗೆ ಅರೇಬಿಕಾ ಕಾಫಿ ತೋಟಗಳಲ್ಲಿ ಹೂ ಅರಳಿದ್ದು ನೋಡುಗರ ಮನಸೂರೆಗೊಳ್ಳುತ್ತಿವೆ.

ಕಾಫಿ ಹೂ ಉತ್ತಮವಾಗಿ ಆಗಿದ್ದು ಈ ಬಾರಿ ಕಾಫಿ ಧಾರಣೆಯು ಹೆಚ್ಚಿದ್ದು ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ. ಕಾಫಿ ತೋಟಗಳಲ್ಲಿ ಹೂ ಅರಳಲು ಮಳೆ ಎಷ್ಟು ಮುಖ್ಯವೋ, ಹೂ ಅರಳಿದ ನಂತರ ಮಳೆ ಬಾರದಿರುವುದು ಅಷ್ಟೇ ಪ್ರಮುಖವಾಗಿರುತ್ತದೆ.

ಕಾಫಿ ತೋಟಗಳಲ್ಲಿ ಹೂ ಅರಳಿದ್ದು ಕಳೆದ ಎರಡು ದಿನಗಳು ಮಳೆ ಬಿಡುವು ನೀಡಿದ್ದು ಅನುಕೂಲವಾಗಿದೆ. ಈ ಬಾರಿ ಉತ್ತಮ ಬೆಳೆಯನ್ನು ನಿರೀಕ್ಷೆ ಮಾಡಬಹುದು ಎನ್ನುತ್ತಾರೆ ಕಾಫಿ ಬೆಳೆಗಾರ ಡಿ.ಪಿ. ನಾಗೇಶ್‌.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.