ರಂಗೇನಹಳ್ಳಿ ಬಳಿ ಕಾರುಗಳ ಮುಖಾಮುಖಿ ಢಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ
Team Udayavani, Jan 9, 2021, 3:08 PM IST
ಚಿಕ್ಕಮಗಳೂರು: ಎರಡು ಕಾರುಗಳು ನಡುವೆ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಶನಿವಾರ ನಡೆದಿದೆ.
ರಂಗೇನಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟ ವ್ಯಕ್ತಿಯನ್ನು ಕುಂದಾಪುರ ಮೂಲದ ನಾಗೇಂದ್ರ (28) ಎಂದು ಗುರುತಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು, ಓವರ್ ಟೇಕ್ ಮಾಡಲು ಹೋಗಿ ಎದುರು ಗಡೆಯಿಂದ ಬಂದ ಇನ್ನೊಂದು ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಕಾನತ್ತೂರು: ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ
ಗಂಭೀರವಾಗಿ ಗಾಯಗೊಂಡ ಮೂವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಲಕ್ಕವಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…