ವಿವಾದಕ್ಕೆ ಕಾಂಗ್ರೆಸ್ಸೇ ಮೂಲ: ಪ್ರಕಾಶ್ ಜಾವಡೇಕರ್
Team Udayavani, Jan 23, 2018, 6:55 AM IST
ಚಿಕ್ಕಮಗಳೂರು: ಮಹದಾಯಿ ವಿವಾದಕ್ಕೆ ಮೂಲ ಕಾರಣವೇ ಕಾಂಗ್ರೆಸ್ ಪಕ್ಷ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿವಾದವನ್ನು ಮೊದಲು ನೀರಾವರಿ ನ್ಯಾಯಾಧೀ ಕರಣಕ್ಕೆ ಕೊಂಡೊಯ್ದಿದ್ದು ಮನಮೋಹನ್ ಸಿಂಗ್ ಸರ್ಕಾರ. ನೀರು ಕೊಡುವ ಬಗ್ಗೆ ವಿರೋಧಿಸಿದವರು ಸೋನಿಯಾಗಾಂಧಿ. ಒಂದು ತೊಟ್ಟು ನೀರು ಬಿಡಬಾರದೆಂದರು. ರಾಹುಲ್ಗಾಂಧಿ ಸಹ ಇದಕ್ಕೆ ಸಾಥ್ ನೀಡಿದರು. ಹೀಗಾಗಿ ಗೋವಾದಲ್ಲಿ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷ ವಿರೋಧಿಸುತ್ತಾ ಬಂತು, ಈಗಲೂ ವಿರೋಧಿಸುತ್ತಿದೆ ಎಂದರು. ಗೋವಾ ಮುಖ್ಯಮಂತ್ರಿ ಪರ್ರಿಕರ್ ಉತ್ತಮ ನಿಲುವು ತೆಗೆದುಕೊಂಡು ಕುಡಿವ ನೀರಿಗಾಗಿ 6.5 ಟಿಎಂಸಿ ನೀರು ಬಿಡೋಣ. ಕುಡಿವ ನೀರಿಗಾಗಿ ಇದನ್ನು ನ್ಯಾಯಾಧೀಕರಣದ ಹೊರಗೆ ಪರಿಹರಿಸಿಕೊಳ್ಳೋಣ
ಎಂದಿದ್ದರು. ಗೋವಾ ಕಾಂಗ್ರೆಸ್ ಇದನ್ನು ಬೆಂಬಲಿಸಬೇಕಿತ್ತು. ಆದರೆ, ಹಾಗೆ ಮಾಡಲಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ