ಉಪಚುನಾವಣೆ ನಂತರ ಮತ್ತಷ್ಟು ಕೈ ನಾಯಕರು ಬಿಜೆಪಿಗೆ! ಏನಿದು ಹೊಸ ರಾಜಕೀಯ ನಡೆ?
ಕೈ ಶಾಸಕರು ಬಿಜೆಪಿಗೆ ಬರುವ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ
Team Udayavani, Nov 11, 2019, 12:09 PM IST
ಚಿಕ್ಕಮಗಳೂರು: ಉಪ ಚುನಾವಣೆಯ ಮೊದಲು ಅಥವಾ ನಂತರ ಮತಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಸಚಿವ ಸಿ ಟಿ ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವ ಸಿ.ಟಿ. ರವಿ, ಈಗಾಗಲೇ ಕೈ ಶಾಸಕರು ಬಿಜೆಪಿ ಯೊಂದಿಗೆ ಬರುವ ಅಶಯ ಹೊರಹಾಕಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ ಎಂದು ಮತ್ತೊಂದು ರಾಜಕೀಯ ಬೆಳವಣಿಗೆ ನಡೆಯುವಬಗ್ಗೆ ಸುಳಿವು ನೀಡಿದ್ದಾರೆ.
ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಮಂದಿ ಪಕ್ಷಕ್ಕೆ ಬರಲಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ವೈಚಾರಿಕ ಹಿನ್ನೆಲೆಯಲ್ಲಿ ಬರುತ್ತಿದ್ದು ವ್ಯವಹಾರಿಕ ದೃಷ್ಟಿಯಿಂದಲ್ಲ ಎಂದು ಸಮಜಾಯಿಶಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ