ಕಾಫಿನಾಡಲ್ಲಿ ಮುಂದುವರೆದ ಕಾಡುಕೋಣ ದಾಳಿ; ಯುವಕ ಆಸ್ಪತ್ರೆಗೆ
Team Udayavani, Jan 5, 2023, 10:15 PM IST
ಚಿಕ್ಕಮಗಳೂರು : ಕಾಫಿನಾಡಲ್ಲಿ ಕಾಡುಕೋಣ ದಾಳಿ ಮುಂದುವರೆದಿದ್ದು, ತಾಲೂಕಿನ ನಿಡಗೋಡು ಗ್ರಾಮದಲ್ಲಿ ಗುರುವಾರ ಕಾಡುಕೋಣ ದಾಳಿಯಿಂದ ಮನೋಜ್ ಎಂಬ ಯುವಕ ಗಾಯಗೊಂಡಿದ್ದಾರೆ.
ಗಾಯಳು ಮನೋಜ್ ಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೋಟದಲ್ಲಿದ್ದಾಗ ಕಾಡುಕೋಣ ಏಕಾಏಕಿ ದಾಳಿ ಮಾಡಿಡೇ ಎಂದು ತಿಳಿದು ಬಂದಿದೆ.
ಇದು ಕಳೆದ 15 ದಿನದಲ್ಲಿ ನಡೆದ ಮೂರನೇ ದಾಳಿಯಾಗಿದ್ದು ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿದೆ.ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ